ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

ಅನ್ನಭಾಗ್ಯ ಯೋಜನೆ ಜಾರಿ: ಸರ್ಕಾರದ ನೆರವಿಗೆ ಮುಂದಾದ ಅಕ್ಕಿ ಗಿರಣಿ ಮಾಲೀಕರು!

Published : Jul 02, 2023, 10:12 AM IST

ರಾಜ್ಯ ಸರ್ಕಾರದ ನೆರವಿಗೆ ಅಕ್ಕಿ ಗಿರಣಿ ಮಾಲೀಕರು ಮುಂದಾಗಿದ್ದು, ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ್‌ ಹೇಳಿದ್ದಾರೆ. 
 

ರಾಯಚೂರು: ಜುಲೈ ಒಂದರಿಂದ ಅನ್ನಭಾಗ್ಯ ಯೋಜನೆ ಜಾರಿಯಾದ ಹಿನ್ನೆಲೆ ಸರ್ಕಾರದ ನೆರವಿಗೆ ಅಕ್ಕಿ ಗಿರಣಿ ಮಾಲೀಕರು ಮುಂದಾಗಿದ್ದಾರೆ. ಸರ್ಕಾರ ಹೊರ ರಾಜ್ಯಗಳಿಂದ ಭತ್ತವನ್ನು ಖರೀದಿಸಲಿ, ನಾವು ನಮ್ಮ ಮಿಲ್‌ಗಳಲ್ಲಿ ಅಕ್ಕಿಯನ್ನು ಮಾಡಿ ಕೊಡುತ್ತೇವೆ ಎಂದು ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷರಾದ ಸಾವಿತ್ರಿ ಪುರುಷೋತ್ತಮ್‌ ಹೇಳಿದ್ದಾರೆ. ನಮ್ಮಲ್ಲಿ ಇಡೀ ರಾಜ್ಯಕ್ಕೆ ಬೇಕಾಗುವಷ್ಟು ಅಕ್ಕಿ ಬೆಳೆಯುವುದಿಲ್ಲ. ನಾವು ಸರ್ಕಾರಕ್ಕೆ ಸಹಾಯ ಮಾಡಲು ಸಿದ್ದವಿದ್ದೇವೆ. ಈ ವಿಷಯವಾಗಿ ಸರ್ಕಾರ ನಮ್ಮ ಜೊತೆ ಮಾತುಕತೆ ನಡೆಸಿದ್ರೆ, ನಾವು ಸಹಾಯಕ್ಕೆ ಸಿದ್ಧರಿದ್ದೇವೆ ಎಂದು ಅಕ್ಕಿ ಗಿರಣಿ ಮಾಲೀಕರು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಕರುನಾಡಿನಲ್ಲಿ ಗೃಹಜ್ಯೋತಿ ಯೋಜನೆ ಜಾರಿ: ಈ ಬಗ್ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದೇನು ?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?