ಸಿಲಿಕಾನ್ ಸಿಟಿಯಲ್ಲಿ ಡೇಂಜರಸ್ ಬೈಕ್ ರೈಡಿಂಗ್: ವಾಹನ ಸವಾರರ ಎದೆಯಲ್ಲಿ ನಡುಕ

ಸಿಲಿಕಾನ್ ಸಿಟಿಯಲ್ಲಿ ಡೇಂಜರಸ್ ಬೈಕ್ ರೈಡಿಂಗ್: ವಾಹನ ಸವಾರರ ಎದೆಯಲ್ಲಿ ನಡುಕ

Published : Feb 06, 2023, 06:26 PM IST

ಬೆಂಗಳೂರಿನಲ್ಲಿ ಬೈಕ್ ಸವಾರನೊಬ್ಬ ಡೇಂಜರಸ್ ರೈಡಿಂಗ್ ನಡೆಸಿದ್ದು, ಆತನ ದುಸ್ಸಾಹಸಕ್ಕೆ ಹಲವು ವಾಹನ ಸವಾರರ ಎದೆಯಲ್ಲಿ ನಡುಕ ಉಂಟಾಗಿದೆ.
 

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಎಲಿವೇಟೆಡ್ ಫ್ಲೈ ಓವರ್ ಮೇಲೆ ಒನ್ ವೇಯಲ್ಲಿ ವೇಗವಾಗಿ ಬೈಕ್ ಚಲಾಯಿಸಿ ಸವಾರ ದುಸ್ಸಾಹಸ ಮೆರೆದಿದ್ದಾನೆ. ಬೈಕ್ ಸವಾರನ ಬೇಜವಾಬ್ದಾರಿ ಚಾಲನೆ ಕಂಡು ವಾಹನ ಸವಾರರು ಕಂಗಾಲಾಗಿದ್ದಾರೆ. ಸಿನಿಮಾ ಶೈಲಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬೈಕ್ ಚಲಾಯಿಸಿದ್ದು, ಬೈಕ್ ಸವಾರನ ಡೆಡ್ಲಿ ರೈಡಿಂಗ್ ಮೊಬೈಲ್'ನಲ್ಲಿ ಸೆರೆಯಾಗಿದೆ. ಕಾರಿನಲ್ಲಿ ಹೋಗುತ್ತಿದ್ದ ಪ್ರಯಾಣಿಕರಿಂದ ವಿಡಿಯೋ ಚಿತ್ರೀಕರಣ ಮಾಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಫ್ಲೋಡ್ ಮಾಡಿ ಕ್ರಮಕ್ಕೆ ಒತ್ತಾಯಿಸಲಾಗಿದೆ. ಟ್ರಾಫಿಕ್ ಸ್ಪೆಷಲ್ ಕಮೀಷನರ್, ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ವಿಡಿಯೋ ಟ್ಯಾಗ್ ಮಾಡಿ ದೂರು ನೀಡಲಾಗಿದೆ.

ಬಿಜೆಪಿಗೆ ಯಾವಾಗ ಬಹುಮತ ಬಂದಿದೆ?: 'ಬ್ರಾಹ್ಮಣ ಸಿಎಂ' ಹೇಳಿಕೆಗೆ ಸಿದ್ದರಾಮಯ್ಯ ಏನಂದ್ರು?

 


 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more