Uttara Kannada: ಸಂತಾನಾಭಿವೃದ್ಧಿಗಾಗಿ ಬಂದಿದ್ದ ರಿಡ್ಲೆ ಆಮೆ ಸಾವು?

Uttara Kannada: ಸಂತಾನಾಭಿವೃದ್ಧಿಗಾಗಿ ಬಂದಿದ್ದ ರಿಡ್ಲೆ ಆಮೆ ಸಾವು?

Suvarna News   | Asianet News
Published : Feb 02, 2022, 11:49 AM IST

*  ಸಂತನಾಭಿವೃದ್ಧಿಗಾಗಿ ಮೊಟ್ಟೆ ಇಡಲು ಬಂದಿದ್ದ ಆಮೆ
*  ರಸ್ತೆ ಕಾಮಗಾರಿ ವೇಳೆ ಆಮೆ ಸತ್ತಿರಬಹುದು ಎಂಬ ಶಂಕೆ 
*  ಮರಣೋತ್ತರ ಪರೀಕ್ಷೆಗಾಗಿ ಆಮೆಯ ದೇಹ ರವಾನೆ
 

ಉತ್ತರ ಕನ್ನಡ(ಫೆ.02): ಸಂತನಾಭಿವೃದ್ಧಿಗಾಗಿ ಮೊಟ್ಟೆ ಇಡಲು ಬಂದಿದ್ದ ರಿಡ್ಲೆ ಜಾತಿಯ ಆಮೆಯೊಂದು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡು ಟೊಂಕಾ ಕಡಲತೀರದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮೊಟ್ಟೆ ಇಡಲು ಬಂದಿದ್ದ ಆಮೆಯ ಕಳೆಬರ ಪತ್ತೆಯಾಗಿದೆ. ಬಂದರು ನಿರ್ಮಾಣಕ್ಕೆ ನಡೆಯುತ್ತಿದ್ದ ರಸ್ತೆ ಕಾಮಗಾರಿ ವೇಳೆ ಆಮೆ ಸತ್ತಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಆಮೆಯ ದೇಹವನ್ನ ಹೊನ್ನಾವರ ಅರಣ್ಯ ಇಲಾಖೆಯ ಅಧಿಕಾರಿಗಳು ಕಳುಹಿಸಿದ್ದಾರೆ. 

Towing: ಬೆಂಗಳೂರಿನಲ್ಲಿ ಹೈದ್ರಾಬಾದ್ ಟೋಯಿಂಗ್ ನೀತಿ ಜಾರಿ? ಇಂದು ಮಹತ್ವದ ಸಭೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more