Uttara Kannada: ಸಂತಾನಾಭಿವೃದ್ಧಿಗಾಗಿ ಬಂದಿದ್ದ ರಿಡ್ಲೆ ಆಮೆ ಸಾವು?

Uttara Kannada: ಸಂತಾನಾಭಿವೃದ್ಧಿಗಾಗಿ ಬಂದಿದ್ದ ರಿಡ್ಲೆ ಆಮೆ ಸಾವು?

Suvarna News   | Asianet News
Published : Feb 02, 2022, 11:49 AM IST

*  ಸಂತನಾಭಿವೃದ್ಧಿಗಾಗಿ ಮೊಟ್ಟೆ ಇಡಲು ಬಂದಿದ್ದ ಆಮೆ
*  ರಸ್ತೆ ಕಾಮಗಾರಿ ವೇಳೆ ಆಮೆ ಸತ್ತಿರಬಹುದು ಎಂಬ ಶಂಕೆ 
*  ಮರಣೋತ್ತರ ಪರೀಕ್ಷೆಗಾಗಿ ಆಮೆಯ ದೇಹ ರವಾನೆ
 

ಉತ್ತರ ಕನ್ನಡ(ಫೆ.02): ಸಂತನಾಭಿವೃದ್ಧಿಗಾಗಿ ಮೊಟ್ಟೆ ಇಡಲು ಬಂದಿದ್ದ ರಿಡ್ಲೆ ಜಾತಿಯ ಆಮೆಯೊಂದು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡು ಟೊಂಕಾ ಕಡಲತೀರದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮೊಟ್ಟೆ ಇಡಲು ಬಂದಿದ್ದ ಆಮೆಯ ಕಳೆಬರ ಪತ್ತೆಯಾಗಿದೆ. ಬಂದರು ನಿರ್ಮಾಣಕ್ಕೆ ನಡೆಯುತ್ತಿದ್ದ ರಸ್ತೆ ಕಾಮಗಾರಿ ವೇಳೆ ಆಮೆ ಸತ್ತಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಆಮೆಯ ದೇಹವನ್ನ ಹೊನ್ನಾವರ ಅರಣ್ಯ ಇಲಾಖೆಯ ಅಧಿಕಾರಿಗಳು ಕಳುಹಿಸಿದ್ದಾರೆ. 

Towing: ಬೆಂಗಳೂರಿನಲ್ಲಿ ಹೈದ್ರಾಬಾದ್ ಟೋಯಿಂಗ್ ನೀತಿ ಜಾರಿ? ಇಂದು ಮಹತ್ವದ ಸಭೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more