Uttara Kannada: ಸಂತಾನಾಭಿವೃದ್ಧಿಗಾಗಿ ಬಂದಿದ್ದ ರಿಡ್ಲೆ ಆಮೆ ಸಾವು?

Uttara Kannada: ಸಂತಾನಾಭಿವೃದ್ಧಿಗಾಗಿ ಬಂದಿದ್ದ ರಿಡ್ಲೆ ಆಮೆ ಸಾವು?

Suvarna News   | Asianet News
Published : Feb 02, 2022, 11:49 AM IST

*  ಸಂತನಾಭಿವೃದ್ಧಿಗಾಗಿ ಮೊಟ್ಟೆ ಇಡಲು ಬಂದಿದ್ದ ಆಮೆ
*  ರಸ್ತೆ ಕಾಮಗಾರಿ ವೇಳೆ ಆಮೆ ಸತ್ತಿರಬಹುದು ಎಂಬ ಶಂಕೆ 
*  ಮರಣೋತ್ತರ ಪರೀಕ್ಷೆಗಾಗಿ ಆಮೆಯ ದೇಹ ರವಾನೆ
 

ಉತ್ತರ ಕನ್ನಡ(ಫೆ.02): ಸಂತನಾಭಿವೃದ್ಧಿಗಾಗಿ ಮೊಟ್ಟೆ ಇಡಲು ಬಂದಿದ್ದ ರಿಡ್ಲೆ ಜಾತಿಯ ಆಮೆಯೊಂದು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡು ಟೊಂಕಾ ಕಡಲತೀರದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮೊಟ್ಟೆ ಇಡಲು ಬಂದಿದ್ದ ಆಮೆಯ ಕಳೆಬರ ಪತ್ತೆಯಾಗಿದೆ. ಬಂದರು ನಿರ್ಮಾಣಕ್ಕೆ ನಡೆಯುತ್ತಿದ್ದ ರಸ್ತೆ ಕಾಮಗಾರಿ ವೇಳೆ ಆಮೆ ಸತ್ತಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಆಮೆಯ ದೇಹವನ್ನ ಹೊನ್ನಾವರ ಅರಣ್ಯ ಇಲಾಖೆಯ ಅಧಿಕಾರಿಗಳು ಕಳುಹಿಸಿದ್ದಾರೆ. 

Towing: ಬೆಂಗಳೂರಿನಲ್ಲಿ ಹೈದ್ರಾಬಾದ್ ಟೋಯಿಂಗ್ ನೀತಿ ಜಾರಿ? ಇಂದು ಮಹತ್ವದ ಸಭೆ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more