Uttara Kannada: ಸಂತಾನಾಭಿವೃದ್ಧಿಗಾಗಿ ಬಂದಿದ್ದ ರಿಡ್ಲೆ ಆಮೆ ಸಾವು?

Uttara Kannada: ಸಂತಾನಾಭಿವೃದ್ಧಿಗಾಗಿ ಬಂದಿದ್ದ ರಿಡ್ಲೆ ಆಮೆ ಸಾವು?

Suvarna News   | Asianet News
Published : Feb 02, 2022, 11:49 AM IST

*  ಸಂತನಾಭಿವೃದ್ಧಿಗಾಗಿ ಮೊಟ್ಟೆ ಇಡಲು ಬಂದಿದ್ದ ಆಮೆ
*  ರಸ್ತೆ ಕಾಮಗಾರಿ ವೇಳೆ ಆಮೆ ಸತ್ತಿರಬಹುದು ಎಂಬ ಶಂಕೆ 
*  ಮರಣೋತ್ತರ ಪರೀಕ್ಷೆಗಾಗಿ ಆಮೆಯ ದೇಹ ರವಾನೆ
 

ಉತ್ತರ ಕನ್ನಡ(ಫೆ.02): ಸಂತನಾಭಿವೃದ್ಧಿಗಾಗಿ ಮೊಟ್ಟೆ ಇಡಲು ಬಂದಿದ್ದ ರಿಡ್ಲೆ ಜಾತಿಯ ಆಮೆಯೊಂದು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡು ಟೊಂಕಾ ಕಡಲತೀರದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮೊಟ್ಟೆ ಇಡಲು ಬಂದಿದ್ದ ಆಮೆಯ ಕಳೆಬರ ಪತ್ತೆಯಾಗಿದೆ. ಬಂದರು ನಿರ್ಮಾಣಕ್ಕೆ ನಡೆಯುತ್ತಿದ್ದ ರಸ್ತೆ ಕಾಮಗಾರಿ ವೇಳೆ ಆಮೆ ಸತ್ತಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಆಮೆಯ ದೇಹವನ್ನ ಹೊನ್ನಾವರ ಅರಣ್ಯ ಇಲಾಖೆಯ ಅಧಿಕಾರಿಗಳು ಕಳುಹಿಸಿದ್ದಾರೆ. 

Towing: ಬೆಂಗಳೂರಿನಲ್ಲಿ ಹೈದ್ರಾಬಾದ್ ಟೋಯಿಂಗ್ ನೀತಿ ಜಾರಿ? ಇಂದು ಮಹತ್ವದ ಸಭೆ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more