ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ: 13 ಜನರಿಗೆ ಗಾಯ, 5 ಮಂದಿ ಸಾವು

ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ: 13 ಜನರಿಗೆ ಗಾಯ, 5 ಮಂದಿ ಸಾವು

Published : Jun 06, 2023, 11:14 AM IST

ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸಾವಿಗೀಡಾಗಿದ್ದರು. 13 ಜನ ಗಾಯಗೊಂಡಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐದು ಜನ ಸಾವಿಗೀಡಾಗಿದ್ದು, 13 ಜನ ಗಾಯಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಎ)ನಲ್ಲಿ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್‌ ಡಿಕ್ಕಿ ಹೊಡೆದ್ದು, ಎಲ್ಲಾರು ಆಂಧ್ರಪ್ರದೇಶ ಮೂಲದವರು ಎನ್ನಲಾಗ್ತಿದೆ. ಮೃತರನ್ನು ರಮಿಜಾ ಬೇಗಂ (50), ಮುನೀರ್ (40), ನಯಾಮತ್ (40), ಮುದಸ್ಸೀರ್ (12) ಮತ್ತು ಸುಮ್ಮಿ (12) ಎಂದು ಗುರುತಿಸಲಾಗಿದೆ.  ಇವರೆಲ್ಲಾ ಊರುಸ್‌ಗೆ ಬರುತ್ತಿದ್ದರು ಎನ್ನಲಾಗ್ತಿದೆ. ಇಬ್ಬರು ಮಕ್ಕಳು ಸೇರಿ ಐವರು ದುರ್ಮರಣ ಹೊಂದಿದ್ದಾರೆ.

ಇದನ್ನೂ ವೀಕ್ಷಿಸಿ: Wildlife Conservation Campaign: ಕಾಡಿನೊಳಗೆ ಹೆಜ್ಜೆ ಹಾಕಿದ ನಟ ರಿಷಭ್‌ ಶೆಟ್ಟಿ: ಅರಣ್ಯವಾಸಿಗಳ ಪಾಲಿಗೆ ಇದು ಆಶಾಕಿರಣ !

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more