ಅರ್ಕಾವತಿ ಅವ್ಯವಸ್ಥೆ: BIG 3 ವರದಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು

ಅರ್ಕಾವತಿ ಅವ್ಯವಸ್ಥೆ: BIG 3 ವರದಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು

Published : Jul 14, 2022, 02:44 PM IST

ಬಿಗ್‌3 ವರದಿ ಪ್ರಸಾರವಾದ ಬಳಿಕ ರಸ್ತೆ ರಿಪೇರಿ ಕಾರ್ಯ ಮಾಡಲಾಗುತ್ತಿದೆ. ಆದ್ರೆ, ಕರೆಂಟ್‌, ವಾಟರ್‌, ಸ್ಯಾನಿಟರಿ ಕೆಲಸ ಮಾಡದೆ ರಸ್ತೆ ರಿಪೇರಿ ಕೆಲಸ ಮಾಡಬೇಡಿ ಅಂತ ಸ್ಥಳೀಯರು ಆಗ್ರಹಿಸಿದ್ದಾರೆ. 

ಬೆಂಗಳೂರು(ಜು.14):  ಅರ್ಕಾವತಿ ಬಡಾವಣೆಯಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲ ಅಂತ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌3ಯಲ್ಲಿ ವರದಿ ಪ್ರಸಾರವಾಗಿತ್ತು. ವರದಿ ಪ್ರಸಾರವಾದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ರಸ್ತೆಗೆ ಜಲ್ಲಿ ಹಾಕಿ ತೇಪೆ ಹಚ್ಚಿದ್ದಾರೆ. ಕಳೆದ 20 ವರ್ಷದಿಂದ ಈ ರಸ್ತೆ ಕಾಂಕ್ರೀಟ್‌ ಕಂಡಿರಲಿಲ್ಲ. ಬಿಗ್‌3 ವರದಿ ಪ್ರಸಾರವಾದ ಬಳಿಕ ರಸ್ತೆ ರಿಪೇರಿ ಕಾರ್ಯ ಮಾಡಲಾಗುತ್ತಿದೆ. ಆದ್ರೆ, ಕರೆಂಟ್‌, ವಾಟರ್‌, ಸ್ಯಾನಿಟರಿ ಕೆಲಸ ಮಾಡದೆ ರಸ್ತೆ ರಿಪೇರಿ ಕೆಲಸ ಮಾಡಬೇಡಿ ಅಂತ ಸ್ಥಳೀಯರು ಆಗ್ರಹಿಸಿದ್ದಾರೆ. 

BIG 3: ಅರ್ಕಾವತಿ ಲೇಔಟ್‌ನಲ್ಲಿ ಮನೆಕಟ್ಟಿದವರ ನರಕಯಾತನೆ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more