ಅರ್ಕಾವತಿ ಅವ್ಯವಸ್ಥೆ: BIG 3 ವರದಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು

ಅರ್ಕಾವತಿ ಅವ್ಯವಸ್ಥೆ: BIG 3 ವರದಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು

Published : Jul 14, 2022, 02:44 PM IST

ಬಿಗ್‌3 ವರದಿ ಪ್ರಸಾರವಾದ ಬಳಿಕ ರಸ್ತೆ ರಿಪೇರಿ ಕಾರ್ಯ ಮಾಡಲಾಗುತ್ತಿದೆ. ಆದ್ರೆ, ಕರೆಂಟ್‌, ವಾಟರ್‌, ಸ್ಯಾನಿಟರಿ ಕೆಲಸ ಮಾಡದೆ ರಸ್ತೆ ರಿಪೇರಿ ಕೆಲಸ ಮಾಡಬೇಡಿ ಅಂತ ಸ್ಥಳೀಯರು ಆಗ್ರಹಿಸಿದ್ದಾರೆ. 

ಬೆಂಗಳೂರು(ಜು.14):  ಅರ್ಕಾವತಿ ಬಡಾವಣೆಯಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲ ಅಂತ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌3ಯಲ್ಲಿ ವರದಿ ಪ್ರಸಾರವಾಗಿತ್ತು. ವರದಿ ಪ್ರಸಾರವಾದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ರಸ್ತೆಗೆ ಜಲ್ಲಿ ಹಾಕಿ ತೇಪೆ ಹಚ್ಚಿದ್ದಾರೆ. ಕಳೆದ 20 ವರ್ಷದಿಂದ ಈ ರಸ್ತೆ ಕಾಂಕ್ರೀಟ್‌ ಕಂಡಿರಲಿಲ್ಲ. ಬಿಗ್‌3 ವರದಿ ಪ್ರಸಾರವಾದ ಬಳಿಕ ರಸ್ತೆ ರಿಪೇರಿ ಕಾರ್ಯ ಮಾಡಲಾಗುತ್ತಿದೆ. ಆದ್ರೆ, ಕರೆಂಟ್‌, ವಾಟರ್‌, ಸ್ಯಾನಿಟರಿ ಕೆಲಸ ಮಾಡದೆ ರಸ್ತೆ ರಿಪೇರಿ ಕೆಲಸ ಮಾಡಬೇಡಿ ಅಂತ ಸ್ಥಳೀಯರು ಆಗ್ರಹಿಸಿದ್ದಾರೆ. 

BIG 3: ಅರ್ಕಾವತಿ ಲೇಔಟ್‌ನಲ್ಲಿ ಮನೆಕಟ್ಟಿದವರ ನರಕಯಾತನೆ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more