ಇನೋವಾ ಕಾರಲ್ಲಿ ಬಂದವ್ರು ATM ಮಷೀನ್ ಮುರಿದು ಹಣ ದೋಚಿದ್ರು..!

ಇನೋವಾ ಕಾರಲ್ಲಿ ಬಂದವ್ರು ATM ಮಷೀನ್ ಮುರಿದು ಹಣ ದೋಚಿದ್ರು..!

Suvarna News   | Asianet News
Published : Jan 15, 2020, 01:25 PM IST

ಎಟಿಎಂ ಮಷೀನ್ ಮುರಿದು ಹಣ ದೋಚಿ ಪರಾರಿಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದಲ್ಲಿರುವ ಇಂಡಿಯಾ ವನ್ ಎಟಿಎಂನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.

ಕೋಲಾರ(ಜ.15): ಎಟಿಎಂ ಮಷೀನ್ ಮುರಿದು ಹಣ ದೋಚಿ ಪರಾರಿಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮುಖಕ್ಕೆ ಮಾಸ್ಕ್ ಧರಿಸಿದ್ದ ನಾಲ್ಕು ಜನ ಖದೀಮರ ತಂಡ ಕೃತ್ಯ ನಡೆಸಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದಲ್ಲಿರುವ ಇಂಡಿಯಾ ವನ್ ಎಟಿಎಂನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.

ಗ್ಯಾಸ್ ಕಟ್ಟರ್ ಬಳಸಿ ಎಂಟಿಎಂ ಮಷೀನ್ ಮುರಿದು ಕೃತ್ಯ ನಡೆಸಲಾಗಿದೆ. ಇನೋವಾ ಕಾರಿನಲ್ಲಿ ಬಂದಿದ್ದ ನಾಲ್ಕು ಜನ ಖದೀಮರ ತಂಡ ಮನೆಯ ಮಾಲೀಕ ಪ್ರದೀಪ್ ಕೂಗಿಕೊಳ್ಳುತ್ತಿದಂತ್ತೆ ಹಣ ದೋಚಿ ಪರಾರಿಯಾಗಿದ್ದಾರೆ.

ಮಗುವಿಗೆ ಹೊಡೀಬೇಡ ಎಂದಿದ್ದಕ್ಕೆ ತಾಯಿ ಆತ್ಮಹತ್ಯೆ..!

ಎಂಟಿಎಂ ನಲ್ಲಿ ಎಷ್ಟು ಹಣ ಇತ್ತೆಂದು ಇನ್ನು ತಿಳಿದುಬಂದಿಲ್ಲ. ಸ್ಥಳಕ್ಕೆ ಆಂಡರ್ಸನ್ ಠಾಣೆಯ ಪೊಲೀಸರು ಭೇಟಿ ನೀಡಿ ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಆಂಡರ್ಸನ್ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್