ಇನೋವಾ ಕಾರಲ್ಲಿ ಬಂದವ್ರು ATM ಮಷೀನ್ ಮುರಿದು ಹಣ ದೋಚಿದ್ರು..!

ಇನೋವಾ ಕಾರಲ್ಲಿ ಬಂದವ್ರು ATM ಮಷೀನ್ ಮುರಿದು ಹಣ ದೋಚಿದ್ರು..!

Published : Jan 15, 2020, 01:25 PM IST

ಎಟಿಎಂ ಮಷೀನ್ ಮುರಿದು ಹಣ ದೋಚಿ ಪರಾರಿಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದಲ್ಲಿರುವ ಇಂಡಿಯಾ ವನ್ ಎಟಿಎಂನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.

ಕೋಲಾರ(ಜ.15): ಎಟಿಎಂ ಮಷೀನ್ ಮುರಿದು ಹಣ ದೋಚಿ ಪರಾರಿಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮುಖಕ್ಕೆ ಮಾಸ್ಕ್ ಧರಿಸಿದ್ದ ನಾಲ್ಕು ಜನ ಖದೀಮರ ತಂಡ ಕೃತ್ಯ ನಡೆಸಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದಲ್ಲಿರುವ ಇಂಡಿಯಾ ವನ್ ಎಟಿಎಂನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.

ಗ್ಯಾಸ್ ಕಟ್ಟರ್ ಬಳಸಿ ಎಂಟಿಎಂ ಮಷೀನ್ ಮುರಿದು ಕೃತ್ಯ ನಡೆಸಲಾಗಿದೆ. ಇನೋವಾ ಕಾರಿನಲ್ಲಿ ಬಂದಿದ್ದ ನಾಲ್ಕು ಜನ ಖದೀಮರ ತಂಡ ಮನೆಯ ಮಾಲೀಕ ಪ್ರದೀಪ್ ಕೂಗಿಕೊಳ್ಳುತ್ತಿದಂತ್ತೆ ಹಣ ದೋಚಿ ಪರಾರಿಯಾಗಿದ್ದಾರೆ.

ಮಗುವಿಗೆ ಹೊಡೀಬೇಡ ಎಂದಿದ್ದಕ್ಕೆ ತಾಯಿ ಆತ್ಮಹತ್ಯೆ..!

ಎಂಟಿಎಂ ನಲ್ಲಿ ಎಷ್ಟು ಹಣ ಇತ್ತೆಂದು ಇನ್ನು ತಿಳಿದುಬಂದಿಲ್ಲ. ಸ್ಥಳಕ್ಕೆ ಆಂಡರ್ಸನ್ ಠಾಣೆಯ ಪೊಲೀಸರು ಭೇಟಿ ನೀಡಿ ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಆಂಡರ್ಸನ್ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!