ಇನೋವಾ ಕಾರಲ್ಲಿ ಬಂದವ್ರು ATM ಮಷೀನ್ ಮುರಿದು ಹಣ ದೋಚಿದ್ರು..!

ಇನೋವಾ ಕಾರಲ್ಲಿ ಬಂದವ್ರು ATM ಮಷೀನ್ ಮುರಿದು ಹಣ ದೋಚಿದ್ರು..!

Suvarna News   | Asianet News
Published : Jan 15, 2020, 01:25 PM IST

ಎಟಿಎಂ ಮಷೀನ್ ಮುರಿದು ಹಣ ದೋಚಿ ಪರಾರಿಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದಲ್ಲಿರುವ ಇಂಡಿಯಾ ವನ್ ಎಟಿಎಂನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.

ಕೋಲಾರ(ಜ.15): ಎಟಿಎಂ ಮಷೀನ್ ಮುರಿದು ಹಣ ದೋಚಿ ಪರಾರಿಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮುಖಕ್ಕೆ ಮಾಸ್ಕ್ ಧರಿಸಿದ್ದ ನಾಲ್ಕು ಜನ ಖದೀಮರ ತಂಡ ಕೃತ್ಯ ನಡೆಸಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದಲ್ಲಿರುವ ಇಂಡಿಯಾ ವನ್ ಎಟಿಎಂನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.

ಗ್ಯಾಸ್ ಕಟ್ಟರ್ ಬಳಸಿ ಎಂಟಿಎಂ ಮಷೀನ್ ಮುರಿದು ಕೃತ್ಯ ನಡೆಸಲಾಗಿದೆ. ಇನೋವಾ ಕಾರಿನಲ್ಲಿ ಬಂದಿದ್ದ ನಾಲ್ಕು ಜನ ಖದೀಮರ ತಂಡ ಮನೆಯ ಮಾಲೀಕ ಪ್ರದೀಪ್ ಕೂಗಿಕೊಳ್ಳುತ್ತಿದಂತ್ತೆ ಹಣ ದೋಚಿ ಪರಾರಿಯಾಗಿದ್ದಾರೆ.

ಮಗುವಿಗೆ ಹೊಡೀಬೇಡ ಎಂದಿದ್ದಕ್ಕೆ ತಾಯಿ ಆತ್ಮಹತ್ಯೆ..!

ಎಂಟಿಎಂ ನಲ್ಲಿ ಎಷ್ಟು ಹಣ ಇತ್ತೆಂದು ಇನ್ನು ತಿಳಿದುಬಂದಿಲ್ಲ. ಸ್ಥಳಕ್ಕೆ ಆಂಡರ್ಸನ್ ಠಾಣೆಯ ಪೊಲೀಸರು ಭೇಟಿ ನೀಡಿ ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಆಂಡರ್ಸನ್ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!