ದೂರು ಆಧರಿಸಿ ಸಾರಾ ವಿರುದ್ಧ ಕ್ರಮಕ್ಕೆ ಸೂಚನೆ : ಟ್ರಾನ್ಸ್‌ಫರ್‌ಗೂ ಮುನ್ನ ರೋಹಿಣಿ ಕ್ರಮ

ದೂರು ಆಧರಿಸಿ ಸಾರಾ ವಿರುದ್ಧ ಕ್ರಮಕ್ಕೆ ಸೂಚನೆ : ಟ್ರಾನ್ಸ್‌ಫರ್‌ಗೂ ಮುನ್ನ ರೋಹಿಣಿ ಕ್ರಮ

Suvarna News   | Asianet News
Published : Jun 12, 2021, 12:19 PM IST
  • ಜೆಡಿಎಸ್ ಶಾಸಕ ಸಾ ರಾ ಮಹೇಶ್ - ಐಎಎಸ್ ರೋಹಿಣಿ ಸಿಂಧೂರಿ ಜಟಾಪಟಿ
  • ಜೆಡಿಎಸ್ ಶಾಸಕ ಸಾ ರಾ ಮಹೇಶ್ ವಿರುದ್ಧ ಭೂ ವಿವಾದ
  • ಟ್ರಾನ್ಸ್‌ಫರ್‌ಗೂ ಮುನ್ನವೇ  ತನಿಖೆಗೆ ಆದೇಶ ನೀಡಿದ್ದರು ರೋಹಿಣಿ

ಮೈಸೂರು (ಜೂ.12): ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗು ಸಾ ರಾ ಮಹೇಶ್ ನಡುವಿನ ಜಟಾಪಟಿ ಸದ್ಯಕ್ಕಂತೂ ನಿಲ್ಲುನ ಲಕ್ಷಣಗಳು ಕಾಣುತ್ತಿಲ್ಲ.

ರೋಹಿಣಿ ನಿವೃತ್ತಿಯಾಗಿ ಆಂಧ್ರಕ್ಕೆ ಹೋಗಿ ಅಡಿಗೆ, ಮಕ್ಕಳು ನೋಡ್ಕೊಂಡ್ ಇರ್ಲಿ : ಸಾರಾ ಚಾಲೇಂಜ್ ..

ಇಬ್ಬರ ನಡುವೆ ವಾಕ್ಸಮರ ಮುಂದುವರಿದಿದೆ. ಟ್ರಾನ್ಸಫರ್‌ಗೂ ಮುನ್ನವೇ ದೂರು ಆಧರಿಸಿ ಸಾ ರಾ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದರೆನ್ನುವ ವಿಚಾರ ಇದೀಗ ಬಹಿರಂಗವಾಗಿದೆ. 
 

24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!