ದೂರು ಆಧರಿಸಿ ಸಾರಾ ವಿರುದ್ಧ ಕ್ರಮಕ್ಕೆ ಸೂಚನೆ : ಟ್ರಾನ್ಸ್‌ಫರ್‌ಗೂ ಮುನ್ನ ರೋಹಿಣಿ ಕ್ರಮ

ದೂರು ಆಧರಿಸಿ ಸಾರಾ ವಿರುದ್ಧ ಕ್ರಮಕ್ಕೆ ಸೂಚನೆ : ಟ್ರಾನ್ಸ್‌ಫರ್‌ಗೂ ಮುನ್ನ ರೋಹಿಣಿ ಕ್ರಮ

Suvarna News   | Asianet News
Published : Jun 12, 2021, 12:19 PM IST
  • ಜೆಡಿಎಸ್ ಶಾಸಕ ಸಾ ರಾ ಮಹೇಶ್ - ಐಎಎಸ್ ರೋಹಿಣಿ ಸಿಂಧೂರಿ ಜಟಾಪಟಿ
  • ಜೆಡಿಎಸ್ ಶಾಸಕ ಸಾ ರಾ ಮಹೇಶ್ ವಿರುದ್ಧ ಭೂ ವಿವಾದ
  • ಟ್ರಾನ್ಸ್‌ಫರ್‌ಗೂ ಮುನ್ನವೇ  ತನಿಖೆಗೆ ಆದೇಶ ನೀಡಿದ್ದರು ರೋಹಿಣಿ

ಮೈಸೂರು (ಜೂ.12): ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗು ಸಾ ರಾ ಮಹೇಶ್ ನಡುವಿನ ಜಟಾಪಟಿ ಸದ್ಯಕ್ಕಂತೂ ನಿಲ್ಲುನ ಲಕ್ಷಣಗಳು ಕಾಣುತ್ತಿಲ್ಲ.

ರೋಹಿಣಿ ನಿವೃತ್ತಿಯಾಗಿ ಆಂಧ್ರಕ್ಕೆ ಹೋಗಿ ಅಡಿಗೆ, ಮಕ್ಕಳು ನೋಡ್ಕೊಂಡ್ ಇರ್ಲಿ : ಸಾರಾ ಚಾಲೇಂಜ್ ..

ಇಬ್ಬರ ನಡುವೆ ವಾಕ್ಸಮರ ಮುಂದುವರಿದಿದೆ. ಟ್ರಾನ್ಸಫರ್‌ಗೂ ಮುನ್ನವೇ ದೂರು ಆಧರಿಸಿ ಸಾ ರಾ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದರೆನ್ನುವ ವಿಚಾರ ಇದೀಗ ಬಹಿರಂಗವಾಗಿದೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್