ಬೇಲೂರು ಜಾತ್ರೋತ್ಸವದ ವೇಳೆ ಕುರಾನ್ ಪಠಣ: ಹಿಂದೂ ದೇವರ ಮುಂದೆ ಅಲ್ಲನೇ ಎಲ್ಲಾ ಎಂದರೆ ಒಪ್ಪಿಕೊಳ್ಳೋದು ಹೇಗೆ?

ಬೇಲೂರು ಜಾತ್ರೋತ್ಸವದ ವೇಳೆ ಕುರಾನ್ ಪಠಣ: ಹಿಂದೂ ದೇವರ ಮುಂದೆ ಅಲ್ಲನೇ ಎಲ್ಲಾ ಎಂದರೆ ಒಪ್ಪಿಕೊಳ್ಳೋದು ಹೇಗೆ?

Published : Mar 31, 2023, 10:58 AM IST

ಬೇಲೂರು ಚನ್ನಕೇಶವ ರಥೋತ್ಸವದ ವೇಳೆ ಖಾಜಿಗಳಿಂದ ಕುರಾನ್ ಪಠಣ ವಿಚಾರಕ್ಕೆ ಸಂಬಂಧಿಸಿದಂತೆ ಚಿಂತಕ ರೋಹಿತ್ ಚಕ್ರ ತೀರ್ಥ ಮಾತನಾಡಿದ್ದು, ಬೇಲೂರು ಚನ್ನಕೇಶವ ದೇವಾಲಕ್ಕೆ 900 ವರ್ಷಗಳ ಇತಿಹಾಸವಿದೆ
ದೇವಸ್ಥಾನದ ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಸಂಪ್ರದಾಯ ಇಲ್ಲ ಎಂದು ತಿಳಿಸಿದ್ದಾರೆ.
 

ಬೇಲೂರು ಚನ್ನಕೇಶವ ರಥೋತ್ಸವದ ವೇಳೆ ಖಾಜಿಗಳಿಂದ ಕುರಾನ್ ಪಠಣ ವಿಚಾರಕ್ಕೆ ಸಂಬಂಧಿಸಿದಂತೆ ಚಿಂತಕ ರೋಹಿತ್ ಚಕ್ರ ತೀರ್ಥ ಮಾತನಾಡಿದ್ದು, ಬೇಲೂರು ಚನ್ನಕೇಶವ ದೇವಾಲಕ್ಕೆ 900 ವರ್ಷಗಳ ಇತಿಹಾಸವಿದೆ
ದೇವಸ್ಥಾನದ ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಸಂಪ್ರದಾಯ ಇಲ್ಲ ಎಂದು ತಿಳಿಸಿದ್ದಾರೆ. ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಅವರು, ಈ ಸಂಪ್ರದಾಯ ದೇವಾಲಯ ಸ್ಥಾಪನೆಯಾದಗಿಂದಲೂ ಇದ್ದಿದ್ದರೆ ನಮ್ಮ ವಿರೋಧವಿರಲಿಲ್ಲವಾಗಿದ್ದು,ಕಳೆದ 90 ವರ್ಷದ ಹಿಂದೆ  ಕಡತದಲ್ಲಿ ಸೇರಿಸಿದಕ್ಕೆ ಬೆಲೆ ಕೊಡಬೇಕಿಲ್ಲ ಎಂದಿದ್ದಾರೆ. ಅದಲ್ಲದೇ ಚನ್ನಕೇಶವ ರಥೋತ್ಸವಕ್ಕೆ ಬಂದುಕುರಾನ್ ಪಠಣ ಮಾಡೋದು ವಿರೋದವಲ್ಲ, ಆದರೆ
ಹಿಂದೂ ದೇವರ ಮುಂದೆ ಬಂದು ಅಲ್ಲಾನೇ ಎಲ್ಲ, ನಾವು ನಿನ್ನನ್ನು ಬಿಟ್ಟು ಬೇರೆ ಯಾರನ್ನು ಪೂಜಿಸುವುದಿಲ್ಲ ನಾವು ಯಾರನ್ನು ನಂಬುವುದಿಲ್ಲ ಅಂತ ಪಠಣ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ನಾವು ಕೋಮು ಸೌಹಾರ್ದತೆಯಿಂದ ಇರಬೇಕು. ಮುಸ್ಲಿಂ ಸಮುದಾಯದವರು ಕೂಡ  ಅವರ ಆಧಾರದ ಸ್ಥಳಗಳಲ್ಲಿ  ಅರ್ಚಕರನ್ನ ಕರೆದು ಪೂಜೆ ಮಾಡಿಸಲಿ ಎಂದಿದ್ದಾರೆ.ಕೂಡಲೇ ಈ ಸಂಪ್ರದಾಯ ನಿಲ್ಲಿಸಬೇಕು,ಸರ್ಕಾರಕ್ಕೆ ಪತ್ರದ ಮೂಲಕ ಸಂಪ್ರದಾಯವನ್ನ ಬಿಡುವಂತೆ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more