ಬೇಲೂರು ಜಾತ್ರೋತ್ಸವದ ವೇಳೆ ಕುರಾನ್ ಪಠಣ: ಹಿಂದೂ ದೇವರ ಮುಂದೆ ಅಲ್ಲನೇ ಎಲ್ಲಾ ಎಂದರೆ ಒಪ್ಪಿಕೊಳ್ಳೋದು ಹೇಗೆ?

ಬೇಲೂರು ಜಾತ್ರೋತ್ಸವದ ವೇಳೆ ಕುರಾನ್ ಪಠಣ: ಹಿಂದೂ ದೇವರ ಮುಂದೆ ಅಲ್ಲನೇ ಎಲ್ಲಾ ಎಂದರೆ ಒಪ್ಪಿಕೊಳ್ಳೋದು ಹೇಗೆ?

Published : Mar 31, 2023, 10:58 AM IST

ಬೇಲೂರು ಚನ್ನಕೇಶವ ರಥೋತ್ಸವದ ವೇಳೆ ಖಾಜಿಗಳಿಂದ ಕುರಾನ್ ಪಠಣ ವಿಚಾರಕ್ಕೆ ಸಂಬಂಧಿಸಿದಂತೆ ಚಿಂತಕ ರೋಹಿತ್ ಚಕ್ರ ತೀರ್ಥ ಮಾತನಾಡಿದ್ದು, ಬೇಲೂರು ಚನ್ನಕೇಶವ ದೇವಾಲಕ್ಕೆ 900 ವರ್ಷಗಳ ಇತಿಹಾಸವಿದೆ
ದೇವಸ್ಥಾನದ ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಸಂಪ್ರದಾಯ ಇಲ್ಲ ಎಂದು ತಿಳಿಸಿದ್ದಾರೆ.
 

ಬೇಲೂರು ಚನ್ನಕೇಶವ ರಥೋತ್ಸವದ ವೇಳೆ ಖಾಜಿಗಳಿಂದ ಕುರಾನ್ ಪಠಣ ವಿಚಾರಕ್ಕೆ ಸಂಬಂಧಿಸಿದಂತೆ ಚಿಂತಕ ರೋಹಿತ್ ಚಕ್ರ ತೀರ್ಥ ಮಾತನಾಡಿದ್ದು, ಬೇಲೂರು ಚನ್ನಕೇಶವ ದೇವಾಲಕ್ಕೆ 900 ವರ್ಷಗಳ ಇತಿಹಾಸವಿದೆ
ದೇವಸ್ಥಾನದ ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಸಂಪ್ರದಾಯ ಇಲ್ಲ ಎಂದು ತಿಳಿಸಿದ್ದಾರೆ. ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಅವರು, ಈ ಸಂಪ್ರದಾಯ ದೇವಾಲಯ ಸ್ಥಾಪನೆಯಾದಗಿಂದಲೂ ಇದ್ದಿದ್ದರೆ ನಮ್ಮ ವಿರೋಧವಿರಲಿಲ್ಲವಾಗಿದ್ದು,ಕಳೆದ 90 ವರ್ಷದ ಹಿಂದೆ  ಕಡತದಲ್ಲಿ ಸೇರಿಸಿದಕ್ಕೆ ಬೆಲೆ ಕೊಡಬೇಕಿಲ್ಲ ಎಂದಿದ್ದಾರೆ. ಅದಲ್ಲದೇ ಚನ್ನಕೇಶವ ರಥೋತ್ಸವಕ್ಕೆ ಬಂದುಕುರಾನ್ ಪಠಣ ಮಾಡೋದು ವಿರೋದವಲ್ಲ, ಆದರೆ
ಹಿಂದೂ ದೇವರ ಮುಂದೆ ಬಂದು ಅಲ್ಲಾನೇ ಎಲ್ಲ, ನಾವು ನಿನ್ನನ್ನು ಬಿಟ್ಟು ಬೇರೆ ಯಾರನ್ನು ಪೂಜಿಸುವುದಿಲ್ಲ ನಾವು ಯಾರನ್ನು ನಂಬುವುದಿಲ್ಲ ಅಂತ ಪಠಣ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ನಾವು ಕೋಮು ಸೌಹಾರ್ದತೆಯಿಂದ ಇರಬೇಕು. ಮುಸ್ಲಿಂ ಸಮುದಾಯದವರು ಕೂಡ  ಅವರ ಆಧಾರದ ಸ್ಥಳಗಳಲ್ಲಿ  ಅರ್ಚಕರನ್ನ ಕರೆದು ಪೂಜೆ ಮಾಡಿಸಲಿ ಎಂದಿದ್ದಾರೆ.ಕೂಡಲೇ ಈ ಸಂಪ್ರದಾಯ ನಿಲ್ಲಿಸಬೇಕು,ಸರ್ಕಾರಕ್ಕೆ ಪತ್ರದ ಮೂಲಕ ಸಂಪ್ರದಾಯವನ್ನ ಬಿಡುವಂತೆ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more