ಬೇಲೂರು ಜಾತ್ರೋತ್ಸವದ ವೇಳೆ ಕುರಾನ್ ಪಠಣ: ಹಿಂದೂ ದೇವರ ಮುಂದೆ ಅಲ್ಲನೇ ಎಲ್ಲಾ ಎಂದರೆ ಒಪ್ಪಿಕೊಳ್ಳೋದು ಹೇಗೆ?

ಬೇಲೂರು ಜಾತ್ರೋತ್ಸವದ ವೇಳೆ ಕುರಾನ್ ಪಠಣ: ಹಿಂದೂ ದೇವರ ಮುಂದೆ ಅಲ್ಲನೇ ಎಲ್ಲಾ ಎಂದರೆ ಒಪ್ಪಿಕೊಳ್ಳೋದು ಹೇಗೆ?

Published : Mar 31, 2023, 10:58 AM IST

ಬೇಲೂರು ಚನ್ನಕೇಶವ ರಥೋತ್ಸವದ ವೇಳೆ ಖಾಜಿಗಳಿಂದ ಕುರಾನ್ ಪಠಣ ವಿಚಾರಕ್ಕೆ ಸಂಬಂಧಿಸಿದಂತೆ ಚಿಂತಕ ರೋಹಿತ್ ಚಕ್ರ ತೀರ್ಥ ಮಾತನಾಡಿದ್ದು, ಬೇಲೂರು ಚನ್ನಕೇಶವ ದೇವಾಲಕ್ಕೆ 900 ವರ್ಷಗಳ ಇತಿಹಾಸವಿದೆ
ದೇವಸ್ಥಾನದ ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಸಂಪ್ರದಾಯ ಇಲ್ಲ ಎಂದು ತಿಳಿಸಿದ್ದಾರೆ.
 

ಬೇಲೂರು ಚನ್ನಕೇಶವ ರಥೋತ್ಸವದ ವೇಳೆ ಖಾಜಿಗಳಿಂದ ಕುರಾನ್ ಪಠಣ ವಿಚಾರಕ್ಕೆ ಸಂಬಂಧಿಸಿದಂತೆ ಚಿಂತಕ ರೋಹಿತ್ ಚಕ್ರ ತೀರ್ಥ ಮಾತನಾಡಿದ್ದು, ಬೇಲೂರು ಚನ್ನಕೇಶವ ದೇವಾಲಕ್ಕೆ 900 ವರ್ಷಗಳ ಇತಿಹಾಸವಿದೆ
ದೇವಸ್ಥಾನದ ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಸಂಪ್ರದಾಯ ಇಲ್ಲ ಎಂದು ತಿಳಿಸಿದ್ದಾರೆ. ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಅವರು, ಈ ಸಂಪ್ರದಾಯ ದೇವಾಲಯ ಸ್ಥಾಪನೆಯಾದಗಿಂದಲೂ ಇದ್ದಿದ್ದರೆ ನಮ್ಮ ವಿರೋಧವಿರಲಿಲ್ಲವಾಗಿದ್ದು,ಕಳೆದ 90 ವರ್ಷದ ಹಿಂದೆ  ಕಡತದಲ್ಲಿ ಸೇರಿಸಿದಕ್ಕೆ ಬೆಲೆ ಕೊಡಬೇಕಿಲ್ಲ ಎಂದಿದ್ದಾರೆ. ಅದಲ್ಲದೇ ಚನ್ನಕೇಶವ ರಥೋತ್ಸವಕ್ಕೆ ಬಂದುಕುರಾನ್ ಪಠಣ ಮಾಡೋದು ವಿರೋದವಲ್ಲ, ಆದರೆ
ಹಿಂದೂ ದೇವರ ಮುಂದೆ ಬಂದು ಅಲ್ಲಾನೇ ಎಲ್ಲ, ನಾವು ನಿನ್ನನ್ನು ಬಿಟ್ಟು ಬೇರೆ ಯಾರನ್ನು ಪೂಜಿಸುವುದಿಲ್ಲ ನಾವು ಯಾರನ್ನು ನಂಬುವುದಿಲ್ಲ ಅಂತ ಪಠಣ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ನಾವು ಕೋಮು ಸೌಹಾರ್ದತೆಯಿಂದ ಇರಬೇಕು. ಮುಸ್ಲಿಂ ಸಮುದಾಯದವರು ಕೂಡ  ಅವರ ಆಧಾರದ ಸ್ಥಳಗಳಲ್ಲಿ  ಅರ್ಚಕರನ್ನ ಕರೆದು ಪೂಜೆ ಮಾಡಿಸಲಿ ಎಂದಿದ್ದಾರೆ.ಕೂಡಲೇ ಈ ಸಂಪ್ರದಾಯ ನಿಲ್ಲಿಸಬೇಕು,ಸರ್ಕಾರಕ್ಕೆ ಪತ್ರದ ಮೂಲಕ ಸಂಪ್ರದಾಯವನ್ನ ಬಿಡುವಂತೆ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more