ಬೇಲೂರು ಜಾತ್ರೋತ್ಸವದ ವೇಳೆ ಕುರಾನ್ ಪಠಣ: ಹಿಂದೂ ದೇವರ ಮುಂದೆ ಅಲ್ಲನೇ ಎಲ್ಲಾ ಎಂದರೆ ಒಪ್ಪಿಕೊಳ್ಳೋದು ಹೇಗೆ?

ಬೇಲೂರು ಜಾತ್ರೋತ್ಸವದ ವೇಳೆ ಕುರಾನ್ ಪಠಣ: ಹಿಂದೂ ದೇವರ ಮುಂದೆ ಅಲ್ಲನೇ ಎಲ್ಲಾ ಎಂದರೆ ಒಪ್ಪಿಕೊಳ್ಳೋದು ಹೇಗೆ?

Published : Mar 31, 2023, 10:58 AM IST

ಬೇಲೂರು ಚನ್ನಕೇಶವ ರಥೋತ್ಸವದ ವೇಳೆ ಖಾಜಿಗಳಿಂದ ಕುರಾನ್ ಪಠಣ ವಿಚಾರಕ್ಕೆ ಸಂಬಂಧಿಸಿದಂತೆ ಚಿಂತಕ ರೋಹಿತ್ ಚಕ್ರ ತೀರ್ಥ ಮಾತನಾಡಿದ್ದು, ಬೇಲೂರು ಚನ್ನಕೇಶವ ದೇವಾಲಕ್ಕೆ 900 ವರ್ಷಗಳ ಇತಿಹಾಸವಿದೆ
ದೇವಸ್ಥಾನದ ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಸಂಪ್ರದಾಯ ಇಲ್ಲ ಎಂದು ತಿಳಿಸಿದ್ದಾರೆ.
 

ಬೇಲೂರು ಚನ್ನಕೇಶವ ರಥೋತ್ಸವದ ವೇಳೆ ಖಾಜಿಗಳಿಂದ ಕುರಾನ್ ಪಠಣ ವಿಚಾರಕ್ಕೆ ಸಂಬಂಧಿಸಿದಂತೆ ಚಿಂತಕ ರೋಹಿತ್ ಚಕ್ರ ತೀರ್ಥ ಮಾತನಾಡಿದ್ದು, ಬೇಲೂರು ಚನ್ನಕೇಶವ ದೇವಾಲಕ್ಕೆ 900 ವರ್ಷಗಳ ಇತಿಹಾಸವಿದೆ
ದೇವಸ್ಥಾನದ ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಸಂಪ್ರದಾಯ ಇಲ್ಲ ಎಂದು ತಿಳಿಸಿದ್ದಾರೆ. ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಅವರು, ಈ ಸಂಪ್ರದಾಯ ದೇವಾಲಯ ಸ್ಥಾಪನೆಯಾದಗಿಂದಲೂ ಇದ್ದಿದ್ದರೆ ನಮ್ಮ ವಿರೋಧವಿರಲಿಲ್ಲವಾಗಿದ್ದು,ಕಳೆದ 90 ವರ್ಷದ ಹಿಂದೆ  ಕಡತದಲ್ಲಿ ಸೇರಿಸಿದಕ್ಕೆ ಬೆಲೆ ಕೊಡಬೇಕಿಲ್ಲ ಎಂದಿದ್ದಾರೆ. ಅದಲ್ಲದೇ ಚನ್ನಕೇಶವ ರಥೋತ್ಸವಕ್ಕೆ ಬಂದುಕುರಾನ್ ಪಠಣ ಮಾಡೋದು ವಿರೋದವಲ್ಲ, ಆದರೆ
ಹಿಂದೂ ದೇವರ ಮುಂದೆ ಬಂದು ಅಲ್ಲಾನೇ ಎಲ್ಲ, ನಾವು ನಿನ್ನನ್ನು ಬಿಟ್ಟು ಬೇರೆ ಯಾರನ್ನು ಪೂಜಿಸುವುದಿಲ್ಲ ನಾವು ಯಾರನ್ನು ನಂಬುವುದಿಲ್ಲ ಅಂತ ಪಠಣ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ನಾವು ಕೋಮು ಸೌಹಾರ್ದತೆಯಿಂದ ಇರಬೇಕು. ಮುಸ್ಲಿಂ ಸಮುದಾಯದವರು ಕೂಡ  ಅವರ ಆಧಾರದ ಸ್ಥಳಗಳಲ್ಲಿ  ಅರ್ಚಕರನ್ನ ಕರೆದು ಪೂಜೆ ಮಾಡಿಸಲಿ ಎಂದಿದ್ದಾರೆ.ಕೂಡಲೇ ಈ ಸಂಪ್ರದಾಯ ನಿಲ್ಲಿಸಬೇಕು,ಸರ್ಕಾರಕ್ಕೆ ಪತ್ರದ ಮೂಲಕ ಸಂಪ್ರದಾಯವನ್ನ ಬಿಡುವಂತೆ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more