'ಹೆಡಗೇವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ': ಸಿದ್ದರಾಮಯ್ಯ ವಾಗ್ದಾಳಿ

'ಹೆಡಗೇವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ': ಸಿದ್ದರಾಮಯ್ಯ ವಾಗ್ದಾಳಿ

Published : May 27, 2022, 06:03 PM ISTUpdated : May 27, 2022, 06:04 PM IST

"ನಮ್ಮ ದೇಶ ಎಲ್ಲಿಗೆ ಹೋಗುತ್ತಿದ ಎಂದು ಊಹಿಸಿಕೊಳ್ಳಿ, ಹೆಡ್ಗೆವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ 

ಬೆಂಗಳೂರು (ಮೇ 27): ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಇದೀಗ ಹಲವು ಮಜಲುಗಳನ್ನು ಪಡೆದುಕೊಂಡಿದೆ. ಪರಿಷ್ಕರಣೆ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸಂಸ್ಥಾಪಕ ಹೆಡಗೇವಾರ್‌ (K  B Hedgewar) ಭಾಷಣವನ್ನು ಸೇರ್ಪಡೆ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) "ರೋಹಿತ್‌ನಂತ ವ್ಯಕ್ತಿ ಬಳಿ ಪಠ್ಯ ಪುಸ್ತಕ ರಚನೆ ಕೊಟ್ಟಿದ್ದಾರೆ, ಆತ ಪಠ್ಯಪುಸ್ತಕದಲ್ಲಿ ಏನಿರಬೇಕು ಎಂದು ತೀರ್ಮಾನ ಮಾಡುತ್ತಾನೆ, ನಮ್ಮ ದೇಶ ಎಲ್ಲಿಗೆ ಹೋಗುತ್ತಿದ ಎಂದು ಊಹಿಸಿಕೊಳ್ಳಿ, ಹೆಡ್ಗೆವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ" ಎಂದಿದ್ದಾರೆ.

ಇದನ್ನೂ ಓದಿ: ಭುಗಿಲೆದ್ದ ಪಠ್ಯ ಪರಿಷ್ಕರಣೆ ವಿವಾದ: ರಾಜ್ಯ ಸರ್ಕಾರಕ್ಕೆ ಗಡವು ನೀಡಿದ ನಾರಾಯಣ ಗೌಡ

"ಗತ್‌ ಸಿಂಗ್‌ ಪಠ್ಯ ತೆಗೆದು ಹೆಡಗೇವಾರ್‌ ಭಾಷಣ ಸೇರಿಸಿದ್ದಾರೆ, ಚರಿತ್ರೆ ಇಲ್ಲಿವರೆಗೆ ತಿರುಚಿದ್ದಾರೆ ಮತ್ತೆ ತಿರುಚುತ್ತಿದ್ದಾರೆ, ಬಿಜೆಪಿ ಬಂದಮೇಲೆ ಯಾವ ಚರಿತ್ರೆ ಓದಬೇಕು ತಿಳಿತಿಲ್ಲ" ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇನ್ನು ಪಠ್ಯ ಪರಿಷ್ಕರಣೆ ಬಳಿಕ ಕೆಲವು ಲೇಖಕರಿಗೆ ಸಂಬಂಧಿಸಿದ ಗದ್ಯವನ್ನು ಪಠ್ಯ ಪುಸ್ತಕ ರಚನಾ ಸಮಿತಿ ಸೇರ್ಪಡೆ ಮಾಡಿರುವುದರಿಂದ ಶಾಲಾ ಪಠ್ಯದಲ್ಲಿ ಕೇಸರೀಕರಣವಾಗಿದೆ ಎಂದು ಹಲವು ಸಂಘಟನೆಗಳು, ಎಡಪಂಥೀಯ ನಾಯಕರು ಹಾಗೂ ರಾಜಕೀಯ ಪಕ್ಷಗಳು ದೂರುತ್ತಿವೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more