'ಹೆಡಗೇವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ': ಸಿದ್ದರಾಮಯ್ಯ ವಾಗ್ದಾಳಿ

'ಹೆಡಗೇವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ': ಸಿದ್ದರಾಮಯ್ಯ ವಾಗ್ದಾಳಿ

Published : May 27, 2022, 06:03 PM ISTUpdated : May 27, 2022, 06:04 PM IST

"ನಮ್ಮ ದೇಶ ಎಲ್ಲಿಗೆ ಹೋಗುತ್ತಿದ ಎಂದು ಊಹಿಸಿಕೊಳ್ಳಿ, ಹೆಡ್ಗೆವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ 

ಬೆಂಗಳೂರು (ಮೇ 27): ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಇದೀಗ ಹಲವು ಮಜಲುಗಳನ್ನು ಪಡೆದುಕೊಂಡಿದೆ. ಪರಿಷ್ಕರಣೆ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸಂಸ್ಥಾಪಕ ಹೆಡಗೇವಾರ್‌ (K  B Hedgewar) ಭಾಷಣವನ್ನು ಸೇರ್ಪಡೆ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) "ರೋಹಿತ್‌ನಂತ ವ್ಯಕ್ತಿ ಬಳಿ ಪಠ್ಯ ಪುಸ್ತಕ ರಚನೆ ಕೊಟ್ಟಿದ್ದಾರೆ, ಆತ ಪಠ್ಯಪುಸ್ತಕದಲ್ಲಿ ಏನಿರಬೇಕು ಎಂದು ತೀರ್ಮಾನ ಮಾಡುತ್ತಾನೆ, ನಮ್ಮ ದೇಶ ಎಲ್ಲಿಗೆ ಹೋಗುತ್ತಿದ ಎಂದು ಊಹಿಸಿಕೊಳ್ಳಿ, ಹೆಡ್ಗೆವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ" ಎಂದಿದ್ದಾರೆ.

ಇದನ್ನೂ ಓದಿ: ಭುಗಿಲೆದ್ದ ಪಠ್ಯ ಪರಿಷ್ಕರಣೆ ವಿವಾದ: ರಾಜ್ಯ ಸರ್ಕಾರಕ್ಕೆ ಗಡವು ನೀಡಿದ ನಾರಾಯಣ ಗೌಡ

"ಗತ್‌ ಸಿಂಗ್‌ ಪಠ್ಯ ತೆಗೆದು ಹೆಡಗೇವಾರ್‌ ಭಾಷಣ ಸೇರಿಸಿದ್ದಾರೆ, ಚರಿತ್ರೆ ಇಲ್ಲಿವರೆಗೆ ತಿರುಚಿದ್ದಾರೆ ಮತ್ತೆ ತಿರುಚುತ್ತಿದ್ದಾರೆ, ಬಿಜೆಪಿ ಬಂದಮೇಲೆ ಯಾವ ಚರಿತ್ರೆ ಓದಬೇಕು ತಿಳಿತಿಲ್ಲ" ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇನ್ನು ಪಠ್ಯ ಪರಿಷ್ಕರಣೆ ಬಳಿಕ ಕೆಲವು ಲೇಖಕರಿಗೆ ಸಂಬಂಧಿಸಿದ ಗದ್ಯವನ್ನು ಪಠ್ಯ ಪುಸ್ತಕ ರಚನಾ ಸಮಿತಿ ಸೇರ್ಪಡೆ ಮಾಡಿರುವುದರಿಂದ ಶಾಲಾ ಪಠ್ಯದಲ್ಲಿ ಕೇಸರೀಕರಣವಾಗಿದೆ ಎಂದು ಹಲವು ಸಂಘಟನೆಗಳು, ಎಡಪಂಥೀಯ ನಾಯಕರು ಹಾಗೂ ರಾಜಕೀಯ ಪಕ್ಷಗಳು ದೂರುತ್ತಿವೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more