'ಹೆಡಗೇವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ': ಸಿದ್ದರಾಮಯ್ಯ ವಾಗ್ದಾಳಿ

'ಹೆಡಗೇವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ': ಸಿದ್ದರಾಮಯ್ಯ ವಾಗ್ದಾಳಿ

Published : May 27, 2022, 06:03 PM ISTUpdated : May 27, 2022, 06:04 PM IST

"ನಮ್ಮ ದೇಶ ಎಲ್ಲಿಗೆ ಹೋಗುತ್ತಿದ ಎಂದು ಊಹಿಸಿಕೊಳ್ಳಿ, ಹೆಡ್ಗೆವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ 

ಬೆಂಗಳೂರು (ಮೇ 27): ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಇದೀಗ ಹಲವು ಮಜಲುಗಳನ್ನು ಪಡೆದುಕೊಂಡಿದೆ. ಪರಿಷ್ಕರಣೆ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸಂಸ್ಥಾಪಕ ಹೆಡಗೇವಾರ್‌ (K  B Hedgewar) ಭಾಷಣವನ್ನು ಸೇರ್ಪಡೆ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) "ರೋಹಿತ್‌ನಂತ ವ್ಯಕ್ತಿ ಬಳಿ ಪಠ್ಯ ಪುಸ್ತಕ ರಚನೆ ಕೊಟ್ಟಿದ್ದಾರೆ, ಆತ ಪಠ್ಯಪುಸ್ತಕದಲ್ಲಿ ಏನಿರಬೇಕು ಎಂದು ತೀರ್ಮಾನ ಮಾಡುತ್ತಾನೆ, ನಮ್ಮ ದೇಶ ಎಲ್ಲಿಗೆ ಹೋಗುತ್ತಿದ ಎಂದು ಊಹಿಸಿಕೊಳ್ಳಿ, ಹೆಡ್ಗೆವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ" ಎಂದಿದ್ದಾರೆ.

ಇದನ್ನೂ ಓದಿ: ಭುಗಿಲೆದ್ದ ಪಠ್ಯ ಪರಿಷ್ಕರಣೆ ವಿವಾದ: ರಾಜ್ಯ ಸರ್ಕಾರಕ್ಕೆ ಗಡವು ನೀಡಿದ ನಾರಾಯಣ ಗೌಡ

"ಗತ್‌ ಸಿಂಗ್‌ ಪಠ್ಯ ತೆಗೆದು ಹೆಡಗೇವಾರ್‌ ಭಾಷಣ ಸೇರಿಸಿದ್ದಾರೆ, ಚರಿತ್ರೆ ಇಲ್ಲಿವರೆಗೆ ತಿರುಚಿದ್ದಾರೆ ಮತ್ತೆ ತಿರುಚುತ್ತಿದ್ದಾರೆ, ಬಿಜೆಪಿ ಬಂದಮೇಲೆ ಯಾವ ಚರಿತ್ರೆ ಓದಬೇಕು ತಿಳಿತಿಲ್ಲ" ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇನ್ನು ಪಠ್ಯ ಪರಿಷ್ಕರಣೆ ಬಳಿಕ ಕೆಲವು ಲೇಖಕರಿಗೆ ಸಂಬಂಧಿಸಿದ ಗದ್ಯವನ್ನು ಪಠ್ಯ ಪುಸ್ತಕ ರಚನಾ ಸಮಿತಿ ಸೇರ್ಪಡೆ ಮಾಡಿರುವುದರಿಂದ ಶಾಲಾ ಪಠ್ಯದಲ್ಲಿ ಕೇಸರೀಕರಣವಾಗಿದೆ ಎಂದು ಹಲವು ಸಂಘಟನೆಗಳು, ಎಡಪಂಥೀಯ ನಾಯಕರು ಹಾಗೂ ರಾಜಕೀಯ ಪಕ್ಷಗಳು ದೂರುತ್ತಿವೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more