'ಹೆಡಗೇವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ': ಸಿದ್ದರಾಮಯ್ಯ ವಾಗ್ದಾಳಿ

'ಹೆಡಗೇವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ': ಸಿದ್ದರಾಮಯ್ಯ ವಾಗ್ದಾಳಿ

Published : May 27, 2022, 06:03 PM ISTUpdated : May 27, 2022, 06:04 PM IST

"ನಮ್ಮ ದೇಶ ಎಲ್ಲಿಗೆ ಹೋಗುತ್ತಿದ ಎಂದು ಊಹಿಸಿಕೊಳ್ಳಿ, ಹೆಡ್ಗೆವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ 

ಬೆಂಗಳೂರು (ಮೇ 27): ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಇದೀಗ ಹಲವು ಮಜಲುಗಳನ್ನು ಪಡೆದುಕೊಂಡಿದೆ. ಪರಿಷ್ಕರಣೆ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸಂಸ್ಥಾಪಕ ಹೆಡಗೇವಾರ್‌ (K  B Hedgewar) ಭಾಷಣವನ್ನು ಸೇರ್ಪಡೆ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) "ರೋಹಿತ್‌ನಂತ ವ್ಯಕ್ತಿ ಬಳಿ ಪಠ್ಯ ಪುಸ್ತಕ ರಚನೆ ಕೊಟ್ಟಿದ್ದಾರೆ, ಆತ ಪಠ್ಯಪುಸ್ತಕದಲ್ಲಿ ಏನಿರಬೇಕು ಎಂದು ತೀರ್ಮಾನ ಮಾಡುತ್ತಾನೆ, ನಮ್ಮ ದೇಶ ಎಲ್ಲಿಗೆ ಹೋಗುತ್ತಿದ ಎಂದು ಊಹಿಸಿಕೊಳ್ಳಿ, ಹೆಡ್ಗೆವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ" ಎಂದಿದ್ದಾರೆ.

ಇದನ್ನೂ ಓದಿ: ಭುಗಿಲೆದ್ದ ಪಠ್ಯ ಪರಿಷ್ಕರಣೆ ವಿವಾದ: ರಾಜ್ಯ ಸರ್ಕಾರಕ್ಕೆ ಗಡವು ನೀಡಿದ ನಾರಾಯಣ ಗೌಡ

"ಗತ್‌ ಸಿಂಗ್‌ ಪಠ್ಯ ತೆಗೆದು ಹೆಡಗೇವಾರ್‌ ಭಾಷಣ ಸೇರಿಸಿದ್ದಾರೆ, ಚರಿತ್ರೆ ಇಲ್ಲಿವರೆಗೆ ತಿರುಚಿದ್ದಾರೆ ಮತ್ತೆ ತಿರುಚುತ್ತಿದ್ದಾರೆ, ಬಿಜೆಪಿ ಬಂದಮೇಲೆ ಯಾವ ಚರಿತ್ರೆ ಓದಬೇಕು ತಿಳಿತಿಲ್ಲ" ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇನ್ನು ಪಠ್ಯ ಪರಿಷ್ಕರಣೆ ಬಳಿಕ ಕೆಲವು ಲೇಖಕರಿಗೆ ಸಂಬಂಧಿಸಿದ ಗದ್ಯವನ್ನು ಪಠ್ಯ ಪುಸ್ತಕ ರಚನಾ ಸಮಿತಿ ಸೇರ್ಪಡೆ ಮಾಡಿರುವುದರಿಂದ ಶಾಲಾ ಪಠ್ಯದಲ್ಲಿ ಕೇಸರೀಕರಣವಾಗಿದೆ ಎಂದು ಹಲವು ಸಂಘಟನೆಗಳು, ಎಡಪಂಥೀಯ ನಾಯಕರು ಹಾಗೂ ರಾಜಕೀಯ ಪಕ್ಷಗಳು ದೂರುತ್ತಿವೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more