'ಹೆಡಗೇವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ': ಸಿದ್ದರಾಮಯ್ಯ ವಾಗ್ದಾಳಿ

'ಹೆಡಗೇವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ': ಸಿದ್ದರಾಮಯ್ಯ ವಾಗ್ದಾಳಿ

Published : May 27, 2022, 06:03 PM ISTUpdated : May 27, 2022, 06:04 PM IST

"ನಮ್ಮ ದೇಶ ಎಲ್ಲಿಗೆ ಹೋಗುತ್ತಿದ ಎಂದು ಊಹಿಸಿಕೊಳ್ಳಿ, ಹೆಡ್ಗೆವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ 

ಬೆಂಗಳೂರು (ಮೇ 27): ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಇದೀಗ ಹಲವು ಮಜಲುಗಳನ್ನು ಪಡೆದುಕೊಂಡಿದೆ. ಪರಿಷ್ಕರಣೆ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸಂಸ್ಥಾಪಕ ಹೆಡಗೇವಾರ್‌ (K  B Hedgewar) ಭಾಷಣವನ್ನು ಸೇರ್ಪಡೆ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) "ರೋಹಿತ್‌ನಂತ ವ್ಯಕ್ತಿ ಬಳಿ ಪಠ್ಯ ಪುಸ್ತಕ ರಚನೆ ಕೊಟ್ಟಿದ್ದಾರೆ, ಆತ ಪಠ್ಯಪುಸ್ತಕದಲ್ಲಿ ಏನಿರಬೇಕು ಎಂದು ತೀರ್ಮಾನ ಮಾಡುತ್ತಾನೆ, ನಮ್ಮ ದೇಶ ಎಲ್ಲಿಗೆ ಹೋಗುತ್ತಿದ ಎಂದು ಊಹಿಸಿಕೊಳ್ಳಿ, ಹೆಡ್ಗೆವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ" ಎಂದಿದ್ದಾರೆ.

ಇದನ್ನೂ ಓದಿ: ಭುಗಿಲೆದ್ದ ಪಠ್ಯ ಪರಿಷ್ಕರಣೆ ವಿವಾದ: ರಾಜ್ಯ ಸರ್ಕಾರಕ್ಕೆ ಗಡವು ನೀಡಿದ ನಾರಾಯಣ ಗೌಡ

"ಗತ್‌ ಸಿಂಗ್‌ ಪಠ್ಯ ತೆಗೆದು ಹೆಡಗೇವಾರ್‌ ಭಾಷಣ ಸೇರಿಸಿದ್ದಾರೆ, ಚರಿತ್ರೆ ಇಲ್ಲಿವರೆಗೆ ತಿರುಚಿದ್ದಾರೆ ಮತ್ತೆ ತಿರುಚುತ್ತಿದ್ದಾರೆ, ಬಿಜೆಪಿ ಬಂದಮೇಲೆ ಯಾವ ಚರಿತ್ರೆ ಓದಬೇಕು ತಿಳಿತಿಲ್ಲ" ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇನ್ನು ಪಠ್ಯ ಪರಿಷ್ಕರಣೆ ಬಳಿಕ ಕೆಲವು ಲೇಖಕರಿಗೆ ಸಂಬಂಧಿಸಿದ ಗದ್ಯವನ್ನು ಪಠ್ಯ ಪುಸ್ತಕ ರಚನಾ ಸಮಿತಿ ಸೇರ್ಪಡೆ ಮಾಡಿರುವುದರಿಂದ ಶಾಲಾ ಪಠ್ಯದಲ್ಲಿ ಕೇಸರೀಕರಣವಾಗಿದೆ ಎಂದು ಹಲವು ಸಂಘಟನೆಗಳು, ಎಡಪಂಥೀಯ ನಾಯಕರು ಹಾಗೂ ರಾಜಕೀಯ ಪಕ್ಷಗಳು ದೂರುತ್ತಿವೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more