ದಾವಣಗೆರೆಯಲ್ಲಿ ಕವರ್‌ ಸ್ಟೋರಿ ಕಾರ್ಯಾಚರಣೆ: ಕಳಪೆ ಜೊತೆ ಕಡಿಮೆ ತೂಕವುಳ್ಳ ಮೊಟ್ಟೆ ವಿತರಣೆ

ದಾವಣಗೆರೆಯಲ್ಲಿ ಕವರ್‌ ಸ್ಟೋರಿ ಕಾರ್ಯಾಚರಣೆ: ಕಳಪೆ ಜೊತೆ ಕಡಿಮೆ ತೂಕವುಳ್ಳ ಮೊಟ್ಟೆ ವಿತರಣೆ

Published : Jul 01, 2023, 11:51 AM IST

ದಾವಣಗೆರೆಯಲ್ಲಿ ಬಾಣಂತಿಯರು ಮತ್ತು ಅಂಗನವಾಡಿ ಮಕ್ಕಳಿಗೆ ಕೊಳೆತ ಮೊಟ್ಟೆಗಳನ್ನು ಕೊಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
 

ದಾವಣಗೆರೆ: ಜಿಲ್ಲೆಯಲ್ಲಿ ಬಾಣಂತಿಯರು ಮತ್ತು ಅಂಗನವಾಡಿ ಮಕ್ಕಳಿಗೆ ಕೊಳೆತ ಮೊಟ್ಟೆಗಳನ್ನು ಕೊಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್ ಸ್ಟೋರಿ ತಂಡ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಕೊಳೆತ ಮೊಟ್ಟೆಗಳು ಪತ್ತೆಯಾಗಿವೆ. ಅಲ್ಲದೇ ಕನಿಷ್ಠ 50 ಗ್ರಾಂಕ್ಕಿಂತ ಹೆಚ್ಚು ತೂಕವಿರಬೇಕಾದ ಮೊಟ್ಟೆಗಳು 30 ರಿಂದ 35 ಗ್ರಾಂ ಮಾತ್ರ ಇವೆ. ಪೂರೈಕೆದಾರರು ಕೊಳೆತ ಮೊಟ್ಟೆಗಳನ್ನು ವಿತರಣೆ ಮಾಡುತ್ತಿದ್ದಾರೆ. ಇಂತಹ ಮೊಟ್ಟೆಗಳನ್ನೇ ಅಂಗನವಾಡಿ ಸಿಬ್ಬಂದಿ ಗರ್ಭಿಣಿಯರಿಗೆ ನೀಡುತ್ತಿದ್ದಾರೆ. ಸುಮಾರು ಎರಡು ತಿಂಗಳಿನಿಂದ ಇದೇ ರೀತಿ ಮೊಟ್ಟೆಗಳನ್ನು ಕೊಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. 

ಇದನ್ನೂ ವೀಕ್ಷಿಸಿ: ಮಲಗಿದ್ದಲ್ಲೇ ಮಲಗಿ ರೋಧಿಸುತ್ತಿರುವ ಕಾಡಾನೆ: ಕ್ಯಾಪ್ಟನ್‌ ಕಾಂತಿಗೆ ಆಗಿರೋದೇನು ?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!