ದಾವಣಗೆರೆಯಲ್ಲಿ ಕವರ್‌ ಸ್ಟೋರಿ ಕಾರ್ಯಾಚರಣೆ: ಕಳಪೆ ಜೊತೆ ಕಡಿಮೆ ತೂಕವುಳ್ಳ ಮೊಟ್ಟೆ ವಿತರಣೆ

ದಾವಣಗೆರೆಯಲ್ಲಿ ಕವರ್‌ ಸ್ಟೋರಿ ಕಾರ್ಯಾಚರಣೆ: ಕಳಪೆ ಜೊತೆ ಕಡಿಮೆ ತೂಕವುಳ್ಳ ಮೊಟ್ಟೆ ವಿತರಣೆ

Published : Jul 01, 2023, 11:51 AM IST

ದಾವಣಗೆರೆಯಲ್ಲಿ ಬಾಣಂತಿಯರು ಮತ್ತು ಅಂಗನವಾಡಿ ಮಕ್ಕಳಿಗೆ ಕೊಳೆತ ಮೊಟ್ಟೆಗಳನ್ನು ಕೊಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
 

ದಾವಣಗೆರೆ: ಜಿಲ್ಲೆಯಲ್ಲಿ ಬಾಣಂತಿಯರು ಮತ್ತು ಅಂಗನವಾಡಿ ಮಕ್ಕಳಿಗೆ ಕೊಳೆತ ಮೊಟ್ಟೆಗಳನ್ನು ಕೊಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್ ಸ್ಟೋರಿ ತಂಡ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಕೊಳೆತ ಮೊಟ್ಟೆಗಳು ಪತ್ತೆಯಾಗಿವೆ. ಅಲ್ಲದೇ ಕನಿಷ್ಠ 50 ಗ್ರಾಂಕ್ಕಿಂತ ಹೆಚ್ಚು ತೂಕವಿರಬೇಕಾದ ಮೊಟ್ಟೆಗಳು 30 ರಿಂದ 35 ಗ್ರಾಂ ಮಾತ್ರ ಇವೆ. ಪೂರೈಕೆದಾರರು ಕೊಳೆತ ಮೊಟ್ಟೆಗಳನ್ನು ವಿತರಣೆ ಮಾಡುತ್ತಿದ್ದಾರೆ. ಇಂತಹ ಮೊಟ್ಟೆಗಳನ್ನೇ ಅಂಗನವಾಡಿ ಸಿಬ್ಬಂದಿ ಗರ್ಭಿಣಿಯರಿಗೆ ನೀಡುತ್ತಿದ್ದಾರೆ. ಸುಮಾರು ಎರಡು ತಿಂಗಳಿನಿಂದ ಇದೇ ರೀತಿ ಮೊಟ್ಟೆಗಳನ್ನು ಕೊಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. 

ಇದನ್ನೂ ವೀಕ್ಷಿಸಿ: ಮಲಗಿದ್ದಲ್ಲೇ ಮಲಗಿ ರೋಧಿಸುತ್ತಿರುವ ಕಾಡಾನೆ: ಕ್ಯಾಪ್ಟನ್‌ ಕಾಂತಿಗೆ ಆಗಿರೋದೇನು ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!