ದಾವಣಗೆರೆಯಲ್ಲಿ ಕವರ್‌ ಸ್ಟೋರಿ ಕಾರ್ಯಾಚರಣೆ: ಕಳಪೆ ಜೊತೆ ಕಡಿಮೆ ತೂಕವುಳ್ಳ ಮೊಟ್ಟೆ ವಿತರಣೆ

ದಾವಣಗೆರೆಯಲ್ಲಿ ಕವರ್‌ ಸ್ಟೋರಿ ಕಾರ್ಯಾಚರಣೆ: ಕಳಪೆ ಜೊತೆ ಕಡಿಮೆ ತೂಕವುಳ್ಳ ಮೊಟ್ಟೆ ವಿತರಣೆ

Published : Jul 01, 2023, 11:51 AM IST

ದಾವಣಗೆರೆಯಲ್ಲಿ ಬಾಣಂತಿಯರು ಮತ್ತು ಅಂಗನವಾಡಿ ಮಕ್ಕಳಿಗೆ ಕೊಳೆತ ಮೊಟ್ಟೆಗಳನ್ನು ಕೊಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
 

ದಾವಣಗೆರೆ: ಜಿಲ್ಲೆಯಲ್ಲಿ ಬಾಣಂತಿಯರು ಮತ್ತು ಅಂಗನವಾಡಿ ಮಕ್ಕಳಿಗೆ ಕೊಳೆತ ಮೊಟ್ಟೆಗಳನ್ನು ಕೊಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್ ಸ್ಟೋರಿ ತಂಡ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಕೊಳೆತ ಮೊಟ್ಟೆಗಳು ಪತ್ತೆಯಾಗಿವೆ. ಅಲ್ಲದೇ ಕನಿಷ್ಠ 50 ಗ್ರಾಂಕ್ಕಿಂತ ಹೆಚ್ಚು ತೂಕವಿರಬೇಕಾದ ಮೊಟ್ಟೆಗಳು 30 ರಿಂದ 35 ಗ್ರಾಂ ಮಾತ್ರ ಇವೆ. ಪೂರೈಕೆದಾರರು ಕೊಳೆತ ಮೊಟ್ಟೆಗಳನ್ನು ವಿತರಣೆ ಮಾಡುತ್ತಿದ್ದಾರೆ. ಇಂತಹ ಮೊಟ್ಟೆಗಳನ್ನೇ ಅಂಗನವಾಡಿ ಸಿಬ್ಬಂದಿ ಗರ್ಭಿಣಿಯರಿಗೆ ನೀಡುತ್ತಿದ್ದಾರೆ. ಸುಮಾರು ಎರಡು ತಿಂಗಳಿನಿಂದ ಇದೇ ರೀತಿ ಮೊಟ್ಟೆಗಳನ್ನು ಕೊಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. 

ಇದನ್ನೂ ವೀಕ್ಷಿಸಿ: ಮಲಗಿದ್ದಲ್ಲೇ ಮಲಗಿ ರೋಧಿಸುತ್ತಿರುವ ಕಾಡಾನೆ: ಕ್ಯಾಪ್ಟನ್‌ ಕಾಂತಿಗೆ ಆಗಿರೋದೇನು ?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!