ರೌಡಿಶೀಟರ್‌ಗೆ ಸಿಕ್ತು ಆನೇಕಲ್ ಪುರಸಭೆ ಸದಸ್ಯ ಪಟ್ಟ...

ರೌಡಿಶೀಟರ್‌ಗೆ ಸಿಕ್ತು ಆನೇಕಲ್ ಪುರಸಭೆ ಸದಸ್ಯ ಪಟ್ಟ...

Published : Dec 02, 2022, 06:04 PM IST

ರೌಡಿಶೀಟರ್‌ ಮಂಜುನಾಥ್‌ ಅಲಿಯಾಸ್‌ ಉಪ್ಪಿಯನ್ನು  ಆನೇಕಲ್ ಪುರಸಭೆಗೆ ಬಿಜೆಪಿ ಪಕ್ಷ ನಾಮನಿರ್ದೇಶನ ಮಾಡಿದೆ. 
 

ಬಿಜೆಪಿಗೆ ರೌಡಿಶೀಟರ್‌'ಗಳ ನಂಟು ಮುಂದುವರೆದಿದ್ದು, ಬಿಜೆಪಿ ಸೇರ್ಪಡೆ ಮುಂಚೆಯೇ ರೌಡಿಶೀಟರ್‌ಗೆ ಅಧಿಕಾರ ನೀಡಲಾಗಿದೆ. ಆನೇಕಲ್‌ ಪುರಸಭೆ ನಾಮನಿರ್ದೇಶಿತ ಸದಸ್ಯನಾಗಿ ಮಂಜುನಾಥ್‌ ಅಲಿಯಾಸ್‌ ಉಪ್ಪಿಯನ್ನು ಆಯ್ಕೆ ಮಾಡಲಾಗಿದೆ. ಮೂರು ದಿನದ ಹಿಂದೆ ಪುರಸಭೆಗೆ  ರೌಡಿಶೀಟರ್‌ ಉಪ್ಪಿಯನ್ನು ಆಯ್ಕೆ ಮಾಡಿದ್ದು, ನಖರಾಬಾಬು ಕೊಲೆ ಕೇಸ್‌'ನಲ್ಲಿ ಮುಂಜುನಾಥ್‌ ಆರೋಪಿಯಾಗಿದ್ದಾನೆ.

Reservation Report ಮೀಸಲಾತಿ ನೀಡುವ ಶಿಫಾರಸು ವರದಿ ತಿಂಗಳೊಳಗೆ ಸರ್ಕ ...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more