ಭಾರತದಲ್ಲಿ ಮುಸ್ಲಿಂ ಭಯೋತ್ಪಾದಕರ ಹಾವಳಿ ನಿಂತಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

ಭಾರತದಲ್ಲಿ ಮುಸ್ಲಿಂ ಭಯೋತ್ಪಾದಕರ ಹಾವಳಿ ನಿಂತಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

Published : Oct 24, 2022, 12:17 PM IST

ಎಲ್ಲಾ ಮುಸ್ಲಿಮರು ಭಯೋತ್ಪಾದಕರಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
 

ಭಾರತದಲ್ಲಿ ಇನ್ನೂ ಮುಸ್ಲಿಂ ಭಯೋತ್ಪಾದಕರ ಹಾವಳಿ ನಿಂತಿಲ್ಲ. ಆದರೆ ಎಲ್ಲಾ ಮುಸ್ಲಿಮರು ಭಯೋತ್ಪಾದಕರಲ್ಲ, ಅವರಲ್ಲಿ ಒಳ್ಳೆಯವರು ಇದ್ದಾರೆ ಎಂದು ಅವರು ಹೇಳಿದ್ದಾರೆ. ಭಾರತದ ಕೆಲ ಮುಸ್ಲಿಮರು ಪಾಕಿಸ್ತಾನದ ಚಿಂತೆಯಲ್ಲಿ ಇರುತ್ತಾರೆ, ಪಾಕ್‌ ವಿರುದ್ಧ ಭಾರತ ಗೆಲುವು ಸಾಧಿಸಿರುವುದು ಕೆಲವರಿಗೆ ಬೇಜಾರ್ ಆಗಿದೆ. ಕ್ರಿಕೆಟ್ ಮ್ಯಾಚ್‌ನಲ್ಲಿ ಪಾಕಿಸ್ತಾನ ಗೆದ್ದಿದ್ದರೆ, ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುತ್ತಿದ್ದರು. ಇಂತಹ ಕೆಟ್ಟ ಮನಸ್ಥಿತಿ ಭಾರತದಲ್ಲಿ ಕೆಲವು ಮುಸ್ಲಿಮರಿಗಿದೆ. ಭಾರತ ಎಂದಿಗೂ ಹಿಂದೂಸ್ಥಾನವಾಗಿಯೇ ಇರಲಿದೆ. ಭಾರತ ಎಂದಿಗೂ ಪಾಕ್ ಆಗಲೂ ಬಿಡುವುದಿಲ್ಲ ಎಂದು ಗುಡುಗಿದರು.

ಭಾಗ್ಯಲಕ್ಷ್ಮೀ ಸೀರಿಯಲ್‌ಗೆ ಮನೆಹಾಳು ಹೆಣ್ಣಾಗಿ ಎಂಟ್ರಿಕೊಟ್ಟ ಚಿ ಸೌ ಸಾವಿತ್ರಿ ನಟಿ ಗೌತಮಿ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more