ಭಾರತದಲ್ಲಿ ಮುಸ್ಲಿಂ ಭಯೋತ್ಪಾದಕರ ಹಾವಳಿ ನಿಂತಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

ಭಾರತದಲ್ಲಿ ಮುಸ್ಲಿಂ ಭಯೋತ್ಪಾದಕರ ಹಾವಳಿ ನಿಂತಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

Published : Oct 24, 2022, 12:17 PM IST

ಎಲ್ಲಾ ಮುಸ್ಲಿಮರು ಭಯೋತ್ಪಾದಕರಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
 

ಭಾರತದಲ್ಲಿ ಇನ್ನೂ ಮುಸ್ಲಿಂ ಭಯೋತ್ಪಾದಕರ ಹಾವಳಿ ನಿಂತಿಲ್ಲ. ಆದರೆ ಎಲ್ಲಾ ಮುಸ್ಲಿಮರು ಭಯೋತ್ಪಾದಕರಲ್ಲ, ಅವರಲ್ಲಿ ಒಳ್ಳೆಯವರು ಇದ್ದಾರೆ ಎಂದು ಅವರು ಹೇಳಿದ್ದಾರೆ. ಭಾರತದ ಕೆಲ ಮುಸ್ಲಿಮರು ಪಾಕಿಸ್ತಾನದ ಚಿಂತೆಯಲ್ಲಿ ಇರುತ್ತಾರೆ, ಪಾಕ್‌ ವಿರುದ್ಧ ಭಾರತ ಗೆಲುವು ಸಾಧಿಸಿರುವುದು ಕೆಲವರಿಗೆ ಬೇಜಾರ್ ಆಗಿದೆ. ಕ್ರಿಕೆಟ್ ಮ್ಯಾಚ್‌ನಲ್ಲಿ ಪಾಕಿಸ್ತಾನ ಗೆದ್ದಿದ್ದರೆ, ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುತ್ತಿದ್ದರು. ಇಂತಹ ಕೆಟ್ಟ ಮನಸ್ಥಿತಿ ಭಾರತದಲ್ಲಿ ಕೆಲವು ಮುಸ್ಲಿಮರಿಗಿದೆ. ಭಾರತ ಎಂದಿಗೂ ಹಿಂದೂಸ್ಥಾನವಾಗಿಯೇ ಇರಲಿದೆ. ಭಾರತ ಎಂದಿಗೂ ಪಾಕ್ ಆಗಲೂ ಬಿಡುವುದಿಲ್ಲ ಎಂದು ಗುಡುಗಿದರು.

ಭಾಗ್ಯಲಕ್ಷ್ಮೀ ಸೀರಿಯಲ್‌ಗೆ ಮನೆಹಾಳು ಹೆಣ್ಣಾಗಿ ಎಂಟ್ರಿಕೊಟ್ಟ ಚಿ ಸೌ ಸಾವಿತ್ರಿ ನಟಿ ಗೌತಮಿ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more