ಭಾರತದಲ್ಲಿ ಮುಸ್ಲಿಂ ಭಯೋತ್ಪಾದಕರ ಹಾವಳಿ ನಿಂತಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

ಭಾರತದಲ್ಲಿ ಮುಸ್ಲಿಂ ಭಯೋತ್ಪಾದಕರ ಹಾವಳಿ ನಿಂತಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

Published : Oct 24, 2022, 12:17 PM IST

ಎಲ್ಲಾ ಮುಸ್ಲಿಮರು ಭಯೋತ್ಪಾದಕರಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
 

ಭಾರತದಲ್ಲಿ ಇನ್ನೂ ಮುಸ್ಲಿಂ ಭಯೋತ್ಪಾದಕರ ಹಾವಳಿ ನಿಂತಿಲ್ಲ. ಆದರೆ ಎಲ್ಲಾ ಮುಸ್ಲಿಮರು ಭಯೋತ್ಪಾದಕರಲ್ಲ, ಅವರಲ್ಲಿ ಒಳ್ಳೆಯವರು ಇದ್ದಾರೆ ಎಂದು ಅವರು ಹೇಳಿದ್ದಾರೆ. ಭಾರತದ ಕೆಲ ಮುಸ್ಲಿಮರು ಪಾಕಿಸ್ತಾನದ ಚಿಂತೆಯಲ್ಲಿ ಇರುತ್ತಾರೆ, ಪಾಕ್‌ ವಿರುದ್ಧ ಭಾರತ ಗೆಲುವು ಸಾಧಿಸಿರುವುದು ಕೆಲವರಿಗೆ ಬೇಜಾರ್ ಆಗಿದೆ. ಕ್ರಿಕೆಟ್ ಮ್ಯಾಚ್‌ನಲ್ಲಿ ಪಾಕಿಸ್ತಾನ ಗೆದ್ದಿದ್ದರೆ, ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುತ್ತಿದ್ದರು. ಇಂತಹ ಕೆಟ್ಟ ಮನಸ್ಥಿತಿ ಭಾರತದಲ್ಲಿ ಕೆಲವು ಮುಸ್ಲಿಮರಿಗಿದೆ. ಭಾರತ ಎಂದಿಗೂ ಹಿಂದೂಸ್ಥಾನವಾಗಿಯೇ ಇರಲಿದೆ. ಭಾರತ ಎಂದಿಗೂ ಪಾಕ್ ಆಗಲೂ ಬಿಡುವುದಿಲ್ಲ ಎಂದು ಗುಡುಗಿದರು.

ಭಾಗ್ಯಲಕ್ಷ್ಮೀ ಸೀರಿಯಲ್‌ಗೆ ಮನೆಹಾಳು ಹೆಣ್ಣಾಗಿ ಎಂಟ್ರಿಕೊಟ್ಟ ಚಿ ಸೌ ಸಾವಿತ್ರಿ ನಟಿ ಗೌತಮಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more