ಭಾರತದಲ್ಲಿ ಮುಸ್ಲಿಂ ಭಯೋತ್ಪಾದಕರ ಹಾವಳಿ ನಿಂತಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

ಭಾರತದಲ್ಲಿ ಮುಸ್ಲಿಂ ಭಯೋತ್ಪಾದಕರ ಹಾವಳಿ ನಿಂತಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

Published : Oct 24, 2022, 12:17 PM IST

ಎಲ್ಲಾ ಮುಸ್ಲಿಮರು ಭಯೋತ್ಪಾದಕರಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
 

ಭಾರತದಲ್ಲಿ ಇನ್ನೂ ಮುಸ್ಲಿಂ ಭಯೋತ್ಪಾದಕರ ಹಾವಳಿ ನಿಂತಿಲ್ಲ. ಆದರೆ ಎಲ್ಲಾ ಮುಸ್ಲಿಮರು ಭಯೋತ್ಪಾದಕರಲ್ಲ, ಅವರಲ್ಲಿ ಒಳ್ಳೆಯವರು ಇದ್ದಾರೆ ಎಂದು ಅವರು ಹೇಳಿದ್ದಾರೆ. ಭಾರತದ ಕೆಲ ಮುಸ್ಲಿಮರು ಪಾಕಿಸ್ತಾನದ ಚಿಂತೆಯಲ್ಲಿ ಇರುತ್ತಾರೆ, ಪಾಕ್‌ ವಿರುದ್ಧ ಭಾರತ ಗೆಲುವು ಸಾಧಿಸಿರುವುದು ಕೆಲವರಿಗೆ ಬೇಜಾರ್ ಆಗಿದೆ. ಕ್ರಿಕೆಟ್ ಮ್ಯಾಚ್‌ನಲ್ಲಿ ಪಾಕಿಸ್ತಾನ ಗೆದ್ದಿದ್ದರೆ, ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುತ್ತಿದ್ದರು. ಇಂತಹ ಕೆಟ್ಟ ಮನಸ್ಥಿತಿ ಭಾರತದಲ್ಲಿ ಕೆಲವು ಮುಸ್ಲಿಮರಿಗಿದೆ. ಭಾರತ ಎಂದಿಗೂ ಹಿಂದೂಸ್ಥಾನವಾಗಿಯೇ ಇರಲಿದೆ. ಭಾರತ ಎಂದಿಗೂ ಪಾಕ್ ಆಗಲೂ ಬಿಡುವುದಿಲ್ಲ ಎಂದು ಗುಡುಗಿದರು.

ಭಾಗ್ಯಲಕ್ಷ್ಮೀ ಸೀರಿಯಲ್‌ಗೆ ಮನೆಹಾಳು ಹೆಣ್ಣಾಗಿ ಎಂಟ್ರಿಕೊಟ್ಟ ಚಿ ಸೌ ಸಾವಿತ್ರಿ ನಟಿ ಗೌತಮಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more