ಭಾರತದಲ್ಲಿ ಮುಸ್ಲಿಂ ಭಯೋತ್ಪಾದಕರ ಹಾವಳಿ ನಿಂತಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

ಭಾರತದಲ್ಲಿ ಮುಸ್ಲಿಂ ಭಯೋತ್ಪಾದಕರ ಹಾವಳಿ ನಿಂತಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

Published : Oct 24, 2022, 12:17 PM IST

ಎಲ್ಲಾ ಮುಸ್ಲಿಮರು ಭಯೋತ್ಪಾದಕರಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
 

ಭಾರತದಲ್ಲಿ ಇನ್ನೂ ಮುಸ್ಲಿಂ ಭಯೋತ್ಪಾದಕರ ಹಾವಳಿ ನಿಂತಿಲ್ಲ. ಆದರೆ ಎಲ್ಲಾ ಮುಸ್ಲಿಮರು ಭಯೋತ್ಪಾದಕರಲ್ಲ, ಅವರಲ್ಲಿ ಒಳ್ಳೆಯವರು ಇದ್ದಾರೆ ಎಂದು ಅವರು ಹೇಳಿದ್ದಾರೆ. ಭಾರತದ ಕೆಲ ಮುಸ್ಲಿಮರು ಪಾಕಿಸ್ತಾನದ ಚಿಂತೆಯಲ್ಲಿ ಇರುತ್ತಾರೆ, ಪಾಕ್‌ ವಿರುದ್ಧ ಭಾರತ ಗೆಲುವು ಸಾಧಿಸಿರುವುದು ಕೆಲವರಿಗೆ ಬೇಜಾರ್ ಆಗಿದೆ. ಕ್ರಿಕೆಟ್ ಮ್ಯಾಚ್‌ನಲ್ಲಿ ಪಾಕಿಸ್ತಾನ ಗೆದ್ದಿದ್ದರೆ, ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುತ್ತಿದ್ದರು. ಇಂತಹ ಕೆಟ್ಟ ಮನಸ್ಥಿತಿ ಭಾರತದಲ್ಲಿ ಕೆಲವು ಮುಸ್ಲಿಮರಿಗಿದೆ. ಭಾರತ ಎಂದಿಗೂ ಹಿಂದೂಸ್ಥಾನವಾಗಿಯೇ ಇರಲಿದೆ. ಭಾರತ ಎಂದಿಗೂ ಪಾಕ್ ಆಗಲೂ ಬಿಡುವುದಿಲ್ಲ ಎಂದು ಗುಡುಗಿದರು.

ಭಾಗ್ಯಲಕ್ಷ್ಮೀ ಸೀರಿಯಲ್‌ಗೆ ಮನೆಹಾಳು ಹೆಣ್ಣಾಗಿ ಎಂಟ್ರಿಕೊಟ್ಟ ಚಿ ಸೌ ಸಾವಿತ್ರಿ ನಟಿ ಗೌತಮಿ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more