ಸಿಎಂ ಭೇಟಿಯಾದ ಆರ್‌ಎಸ್‌ಎಸ್‌ ಮುಖಂಡ ಮುಕುಂದ್‌: ಕುತೂಹಲ ಮೂಡಿಸಿದ ಇಬ್ಬರ ಚರ್ಚೆ

ಸಿಎಂ ಭೇಟಿಯಾದ ಆರ್‌ಎಸ್‌ಎಸ್‌ ಮುಖಂಡ ಮುಕುಂದ್‌: ಕುತೂಹಲ ಮೂಡಿಸಿದ ಇಬ್ಬರ ಚರ್ಚೆ

Published : Dec 09, 2022, 03:41 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆರ್‌ಎಸ್‌ಎಸ್‌ನ ಸಹ ಸರಕಾರ್ಯವಾಹ ಮುಕುಂದ್‌ ಭೇಟಿಯಾಗಿದ್ದಾರೆ.

ಗುಜರಾತ್ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ರಾಜ್ಯ ಬಿಜೆಪಿಯಲ್ಲಿ ಚುನಾವಣೆ ಚಟುವಟಿಕೆಗಳು ಗರಿಗೆದರಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆರ್‌ಎಸ್‌ಎಸ್‌ನ ಸಹ ಸರಕಾರ್ಯವಾಹ ಮುಕುಂದ್‌ ಭೇಟಿಯಾಗಿದ್ದು, ಇಬ್ಬರೇ ಚರ್ಚೆ ನಡೆಸಿದ್ದಾರೆ. ಇದು ಭಾರೀ ಕುತೂಹಲ ಮೂಡಿಸಿದೆ. ರೇಸ್‌ಕೋರ್ಸ್ ನಿವಾಸದಲ್ಲಿ ಇಂದು ಬೆಳಗ್ಗೆ ಸಿಎಂ ಭೇಟಿಯಾಗಿ ಮುಕುಂದ್ ಚರ್ಚೆ ನಡೆಸಿದ್ದಾರೆ.

ಸಿದ್ದರಾಮಯ್ಯ ಬಳಿ ಕಾಂಗ್ರೆಸ್ ತತ್ವ ಸಿದ್ದಾಂತವೇ ಇಲ್ಲ: ಸಚಿವ ಕಾರಜೋಳ ...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more