ಯಾದಗಿರಿ: ಲಸಿಕೆ ಪಡೆಯಲು ಜನರ ಹಿಂದೇಟು, ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಹರಸಾಹಸ

ಯಾದಗಿರಿ: ಲಸಿಕೆ ಪಡೆಯಲು ಜನರ ಹಿಂದೇಟು, ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಹರಸಾಹಸ

Suvarna News   | Asianet News
Published : Aug 19, 2021, 12:34 PM ISTUpdated : Aug 19, 2021, 02:02 PM IST

* ಆರೋಗ್ಯ ಸಿಬ್ಬಂದಿ ಕಂಡು ಎದ್ನೋ ಬಿದ್ನೋ ಅಂತ ಓಡುತ್ತಿರುವ ಜನರು
* ನಮಗೆ ಲಸಿಕೆ ಬೇಡವೇ ಬೇಡ ಅಂತ ಜನರ ಹೈಡ್ರಾಮ 
* ಕೋವಿಡ್‌ ಲಸಿಕೆ ಬಗ್ಗೆ ಅಪಪ್ರಚಾರ 

ಯಾದಗಿರಿ(ಆ.19): ಕೋವಿಡ್‌ ಲಸಿಕೆ ಹಾಕಿಸಿಕೊಂಡರೆ ಜ್ವರ ಬಂದು ಸಾಯುತ್ತಾರೆ ಅಂತ ಅಪಪ್ರಚಾರ ಮಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹೀಗಾಗಿ ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಮನೆ ಮನೆಗೂ ತೆರಳಿ ಲಸಿಕೆ ನೀಡಿದ್ರೂ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆ ನೀಡಲು ಬರುವ ಆರೋಗ್ಯ ಸಿಬ್ಬಂದಿ ಕಂಡು ಎದ್ನೋ ಬಿದ್ನೋ ಅಂತ ಜನರು ಓಡೋಡಿ ಹೋಗುತ್ತಿದ್ದಾರೆ. ನಮಗೆ ಲಸಿಕೆ ಬೇಡವೇ ಬೇಡ ಅಂತ ಜನರು ಹೈಡ್ರಾಮ ಮಾಡುತ್ತಿದ್ದಾರೆ. 

ಕಲಬುರಗಿ: ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!