ಯಾದಗಿರಿ: ಲಸಿಕೆ ಪಡೆಯಲು ಜನರ ಹಿಂದೇಟು, ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಹರಸಾಹಸ

ಯಾದಗಿರಿ: ಲಸಿಕೆ ಪಡೆಯಲು ಜನರ ಹಿಂದೇಟು, ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಹರಸಾಹಸ

Suvarna News   | Asianet News
Published : Aug 19, 2021, 12:34 PM ISTUpdated : Aug 19, 2021, 02:02 PM IST

* ಆರೋಗ್ಯ ಸಿಬ್ಬಂದಿ ಕಂಡು ಎದ್ನೋ ಬಿದ್ನೋ ಅಂತ ಓಡುತ್ತಿರುವ ಜನರು
* ನಮಗೆ ಲಸಿಕೆ ಬೇಡವೇ ಬೇಡ ಅಂತ ಜನರ ಹೈಡ್ರಾಮ 
* ಕೋವಿಡ್‌ ಲಸಿಕೆ ಬಗ್ಗೆ ಅಪಪ್ರಚಾರ 

ಯಾದಗಿರಿ(ಆ.19): ಕೋವಿಡ್‌ ಲಸಿಕೆ ಹಾಕಿಸಿಕೊಂಡರೆ ಜ್ವರ ಬಂದು ಸಾಯುತ್ತಾರೆ ಅಂತ ಅಪಪ್ರಚಾರ ಮಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹೀಗಾಗಿ ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಮನೆ ಮನೆಗೂ ತೆರಳಿ ಲಸಿಕೆ ನೀಡಿದ್ರೂ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆ ನೀಡಲು ಬರುವ ಆರೋಗ್ಯ ಸಿಬ್ಬಂದಿ ಕಂಡು ಎದ್ನೋ ಬಿದ್ನೋ ಅಂತ ಜನರು ಓಡೋಡಿ ಹೋಗುತ್ತಿದ್ದಾರೆ. ನಮಗೆ ಲಸಿಕೆ ಬೇಡವೇ ಬೇಡ ಅಂತ ಜನರು ಹೈಡ್ರಾಮ ಮಾಡುತ್ತಿದ್ದಾರೆ. 

ಕಲಬುರಗಿ: ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!