ಯಾದಗಿರಿ: ಲಸಿಕೆ ಪಡೆಯಲು ಜನರ ಹಿಂದೇಟು, ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಹರಸಾಹಸ

ಯಾದಗಿರಿ: ಲಸಿಕೆ ಪಡೆಯಲು ಜನರ ಹಿಂದೇಟು, ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಹರಸಾಹಸ

Published : Aug 19, 2021, 12:34 PM ISTUpdated : Aug 19, 2021, 02:02 PM IST

* ಆರೋಗ್ಯ ಸಿಬ್ಬಂದಿ ಕಂಡು ಎದ್ನೋ ಬಿದ್ನೋ ಅಂತ ಓಡುತ್ತಿರುವ ಜನರು
* ನಮಗೆ ಲಸಿಕೆ ಬೇಡವೇ ಬೇಡ ಅಂತ ಜನರ ಹೈಡ್ರಾಮ 
* ಕೋವಿಡ್‌ ಲಸಿಕೆ ಬಗ್ಗೆ ಅಪಪ್ರಚಾರ 

ಯಾದಗಿರಿ(ಆ.19): ಕೋವಿಡ್‌ ಲಸಿಕೆ ಹಾಕಿಸಿಕೊಂಡರೆ ಜ್ವರ ಬಂದು ಸಾಯುತ್ತಾರೆ ಅಂತ ಅಪಪ್ರಚಾರ ಮಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹೀಗಾಗಿ ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಮನೆ ಮನೆಗೂ ತೆರಳಿ ಲಸಿಕೆ ನೀಡಿದ್ರೂ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆ ನೀಡಲು ಬರುವ ಆರೋಗ್ಯ ಸಿಬ್ಬಂದಿ ಕಂಡು ಎದ್ನೋ ಬಿದ್ನೋ ಅಂತ ಜನರು ಓಡೋಡಿ ಹೋಗುತ್ತಿದ್ದಾರೆ. ನಮಗೆ ಲಸಿಕೆ ಬೇಡವೇ ಬೇಡ ಅಂತ ಜನರು ಹೈಡ್ರಾಮ ಮಾಡುತ್ತಿದ್ದಾರೆ. 

ಕಲಬುರಗಿ: ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?