ಯಾದಗಿರಿ: ಲಸಿಕೆ ಪಡೆಯಲು ಜನರ ಹಿಂದೇಟು, ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಹರಸಾಹಸ

ಯಾದಗಿರಿ: ಲಸಿಕೆ ಪಡೆಯಲು ಜನರ ಹಿಂದೇಟು, ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಹರಸಾಹಸ

Suvarna News   | Asianet News
Published : Aug 19, 2021, 12:34 PM ISTUpdated : Aug 19, 2021, 02:02 PM IST

* ಆರೋಗ್ಯ ಸಿಬ್ಬಂದಿ ಕಂಡು ಎದ್ನೋ ಬಿದ್ನೋ ಅಂತ ಓಡುತ್ತಿರುವ ಜನರು
* ನಮಗೆ ಲಸಿಕೆ ಬೇಡವೇ ಬೇಡ ಅಂತ ಜನರ ಹೈಡ್ರಾಮ 
* ಕೋವಿಡ್‌ ಲಸಿಕೆ ಬಗ್ಗೆ ಅಪಪ್ರಚಾರ 

ಯಾದಗಿರಿ(ಆ.19): ಕೋವಿಡ್‌ ಲಸಿಕೆ ಹಾಕಿಸಿಕೊಂಡರೆ ಜ್ವರ ಬಂದು ಸಾಯುತ್ತಾರೆ ಅಂತ ಅಪಪ್ರಚಾರ ಮಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹೀಗಾಗಿ ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಮನೆ ಮನೆಗೂ ತೆರಳಿ ಲಸಿಕೆ ನೀಡಿದ್ರೂ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆ ನೀಡಲು ಬರುವ ಆರೋಗ್ಯ ಸಿಬ್ಬಂದಿ ಕಂಡು ಎದ್ನೋ ಬಿದ್ನೋ ಅಂತ ಜನರು ಓಡೋಡಿ ಹೋಗುತ್ತಿದ್ದಾರೆ. ನಮಗೆ ಲಸಿಕೆ ಬೇಡವೇ ಬೇಡ ಅಂತ ಜನರು ಹೈಡ್ರಾಮ ಮಾಡುತ್ತಿದ್ದಾರೆ. 

ಕಲಬುರಗಿ: ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!