ಯಾದಗಿರಿ: ಲಸಿಕೆ ಪಡೆಯಲು ಜನರ ಹಿಂದೇಟು, ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಹರಸಾಹಸ

ಯಾದಗಿರಿ: ಲಸಿಕೆ ಪಡೆಯಲು ಜನರ ಹಿಂದೇಟು, ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಹರಸಾಹಸ

Suvarna News   | Asianet News
Published : Aug 19, 2021, 12:34 PM ISTUpdated : Aug 19, 2021, 02:02 PM IST

* ಆರೋಗ್ಯ ಸಿಬ್ಬಂದಿ ಕಂಡು ಎದ್ನೋ ಬಿದ್ನೋ ಅಂತ ಓಡುತ್ತಿರುವ ಜನರು
* ನಮಗೆ ಲಸಿಕೆ ಬೇಡವೇ ಬೇಡ ಅಂತ ಜನರ ಹೈಡ್ರಾಮ 
* ಕೋವಿಡ್‌ ಲಸಿಕೆ ಬಗ್ಗೆ ಅಪಪ್ರಚಾರ 

ಯಾದಗಿರಿ(ಆ.19): ಕೋವಿಡ್‌ ಲಸಿಕೆ ಹಾಕಿಸಿಕೊಂಡರೆ ಜ್ವರ ಬಂದು ಸಾಯುತ್ತಾರೆ ಅಂತ ಅಪಪ್ರಚಾರ ಮಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹೀಗಾಗಿ ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಮನೆ ಮನೆಗೂ ತೆರಳಿ ಲಸಿಕೆ ನೀಡಿದ್ರೂ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆ ನೀಡಲು ಬರುವ ಆರೋಗ್ಯ ಸಿಬ್ಬಂದಿ ಕಂಡು ಎದ್ನೋ ಬಿದ್ನೋ ಅಂತ ಜನರು ಓಡೋಡಿ ಹೋಗುತ್ತಿದ್ದಾರೆ. ನಮಗೆ ಲಸಿಕೆ ಬೇಡವೇ ಬೇಡ ಅಂತ ಜನರು ಹೈಡ್ರಾಮ ಮಾಡುತ್ತಿದ್ದಾರೆ. 

ಕಲಬುರಗಿ: ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!