ಯಾದಗಿರಿ: ಲಸಿಕೆ ಪಡೆಯಲು ಜನರ ಹಿಂದೇಟು, ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಹರಸಾಹಸ

ಯಾದಗಿರಿ: ಲಸಿಕೆ ಪಡೆಯಲು ಜನರ ಹಿಂದೇಟು, ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಹರಸಾಹಸ

Suvarna News   | Asianet News
Published : Aug 19, 2021, 12:34 PM ISTUpdated : Aug 19, 2021, 02:02 PM IST

* ಆರೋಗ್ಯ ಸಿಬ್ಬಂದಿ ಕಂಡು ಎದ್ನೋ ಬಿದ್ನೋ ಅಂತ ಓಡುತ್ತಿರುವ ಜನರು
* ನಮಗೆ ಲಸಿಕೆ ಬೇಡವೇ ಬೇಡ ಅಂತ ಜನರ ಹೈಡ್ರಾಮ 
* ಕೋವಿಡ್‌ ಲಸಿಕೆ ಬಗ್ಗೆ ಅಪಪ್ರಚಾರ 

ಯಾದಗಿರಿ(ಆ.19): ಕೋವಿಡ್‌ ಲಸಿಕೆ ಹಾಕಿಸಿಕೊಂಡರೆ ಜ್ವರ ಬಂದು ಸಾಯುತ್ತಾರೆ ಅಂತ ಅಪಪ್ರಚಾರ ಮಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹೀಗಾಗಿ ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಮನೆ ಮನೆಗೂ ತೆರಳಿ ಲಸಿಕೆ ನೀಡಿದ್ರೂ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆ ನೀಡಲು ಬರುವ ಆರೋಗ್ಯ ಸಿಬ್ಬಂದಿ ಕಂಡು ಎದ್ನೋ ಬಿದ್ನೋ ಅಂತ ಜನರು ಓಡೋಡಿ ಹೋಗುತ್ತಿದ್ದಾರೆ. ನಮಗೆ ಲಸಿಕೆ ಬೇಡವೇ ಬೇಡ ಅಂತ ಜನರು ಹೈಡ್ರಾಮ ಮಾಡುತ್ತಿದ್ದಾರೆ. 

ಕಲಬುರಗಿ: ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?