ಸಾ.ರಾ. ಮಹೇಶ್‌ ಪುತ್ರನ ಕಿರಿಕ್‌: ಪತ್ರಕರ್ತನ ಪುತ್ರನ ಜೊತೆ ಡಿಶುಂ ಡಿಶುಂ ..!

ಸಾ.ರಾ. ಮಹೇಶ್‌ ಪುತ್ರನ ಕಿರಿಕ್‌: ಪತ್ರಕರ್ತನ ಪುತ್ರನ ಜೊತೆ ಡಿಶುಂ ಡಿಶುಂ ..!

Published : Jun 26, 2023, 12:35 PM IST

ಸಾ.ರಾ. ಮಹೇಶ್‌ ಪುತ್ರ ಹಾಗೂ ಪತ್ರಕರ್ತರೊಬ್ಬರ ಮಗ ಮೈಸೂರಿನಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.
 

ಮೈಸೂರು: ಮಾಜಿ ಶಾಸಕ ಸಾ.ರಾ. ಮಹೇಶ್‌ ಪುತ್ರ ಪತ್ರಕರ್ತರೊಬ್ಬರ ಮಗನ ಜೊತೆ ಗಲಾಟೆ ಮಾಡಿಕೊಂಡಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ಇಬ್ಬರು ಕೈಕೈ ಮಿಲಾಯಿಸಿ ಗಲಾಟೆ ಮಾಡಿಕೊಂಡಿದ್ದಾರೆ. ಆದ್ರೆ ಗಲಾಟೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು, ಪರಸ್ಪರ ಮುಚ್ಚಳಿಕೆ ಬರೆಸಿ ಕಳುಹಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಇಬ್ಬರನ್ನೂ ಠಾಣೆಗೆ ಕರೆಸಿ, ಬುದ್ಧಿ ಹೇಳಿ ಪೊಲೀಸರು ಕಳುಹಿಸಿದ್ದಾರೆ. ಕುವೆಂಪು ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ: ನಾಲ್ಕು ತಾಸು ಕಾದರೂ ನಿಲ್ಲಿಸದ ಬಸ್‌: ಬೇಸರದಿಂದ ಕಲ್ಲೆಸೆದ ಮಹಿಳೆ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?