’ಅನುಭವ ಇದ್ದವರಿಗೆ ದಸರಾ ಉಸ್ತುವಾರಿ ಕೋಡಬೇಕಿತ್ತು’ ರಾಮದಾಸ್ ರಾಂಗ್

Aug 29, 2019, 6:25 PM IST

ಮೈಸೂರು ದಸರಾ ಉಸ್ತುವಾರಿಯನ್ನು ಅನುಭವ ಇದ್ದವರ ಕೈಗೆ ಕೊಡಬೇಕಾಗಿತ್ತು ಎಂದು ಮಾಜಿ ಸಚಿವ, ಶಾಸಕ ರಾಮದಾಸ್ ಹೇಳಿದ್ದಾರೆ. ಯಡಿಯೂರಪ್ಪ ನಮ್ಮ ತಂದೆಯ ಸಮಾನ ಎಂದು ಹೇಳುತ್ತಲೇ ಪರೋಕ್ಷವಾಗಿ ಸೋಮಣ್ಣ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಹಾಗಾದರೆ ರಾಮದಾಸ್ ಏನು ಹೇಳಿದ್ದಾರೆ?