Mandya: 108 ಅಡಿ ಕೇಸರಿ ಬಣ್ಣದ ಧ್ವಜ ತೆರವು: ಕಾಂಗ್ರೆಸ್‌ ಶಾಸಕ ಗಣಿಗ ರವಿ ವಿರುದ್ಧ ಕಾರ್ಯಕರ್ತರ ಆಕ್ರೋಶ

Mandya: 108 ಅಡಿ ಕೇಸರಿ ಬಣ್ಣದ ಧ್ವಜ ತೆರವು: ಕಾಂಗ್ರೆಸ್‌ ಶಾಸಕ ಗಣಿಗ ರವಿ ವಿರುದ್ಧ ಕಾರ್ಯಕರ್ತರ ಆಕ್ರೋಶ

Published : Jan 28, 2024, 12:58 PM ISTUpdated : Jan 28, 2024, 12:59 PM IST

ಮಂಡ್ಯದಲ್ಲಿ ಹಾಕಲಾಗಿದ್ದ 108 ಅಡಿ ಕೇಸರಿ ಬಣ್ಣದ ಹನುಮ ಧ್ವಜವನ್ನು ಪೊಲೀಸರ ಭದ್ರತೆಯಲ್ಲಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
 

ಮಂಡ್ಯ (Mandya) ತಾಲೂಕಿನ ಕೆರಗೋಡು ಹನುಮಧ್ವಜ ವಿವಾದ(Hanuman flag) ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮ ಧ್ವಜ ತೆರವಿಗೆ ಅಧಿಕಾರಿಗಳು ರಾತ್ರೋ ರಾತ್ರಿ ಎಂಟ್ರಿ ಕೊಟ್ಟಿದ್ದಾರೆ. ಇದರಿಂದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಸಿಡಿದೆದಿದ್ದಾರೆ. ಹನುಮ ಧ್ವಜ ತೆರವು ಮಾಡದಂತೆ ನೂರಾರು ಜನರು ಜಮಾಯಿಸಿದ್ದರು. ಹೀಗಿದ್ದರೂ ಪೊಲೀಸ್‌(Police) ಅಧಿಕಾರಿಗಳ ಭದ್ರತೆಯಲ್ಲಿ ಅಧಿಕಾರಿಗಳು ಧ್ವಜವನ್ನು ಇಳಿಸಿದ್ದಾರೆ. 108 ಅಡಿ ಕೇಸರಿ(saffron) ಬಣ್ಣದ ಧ್ವಜವನ್ನು ಇಳಿಸಲಾಗಿದೆ. ಧ್ವಜ ಇಳಿಸದಂತೆ ಪಟ್ಟು ಹಿಡಿದಿದ್ರೂ, ಅಧಿಕಾರಿಗಳ ಕೇಳದೇ ತೆರವುಗೊಳಿಸಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಲಾಠಿ ಜಾರ್ಜ್‌ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ: Weekly-Horoscope: ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more