Mandya: 108 ಅಡಿ ಕೇಸರಿ ಬಣ್ಣದ ಧ್ವಜ ತೆರವು: ಕಾಂಗ್ರೆಸ್‌ ಶಾಸಕ ಗಣಿಗ ರವಿ ವಿರುದ್ಧ ಕಾರ್ಯಕರ್ತರ ಆಕ್ರೋಶ

Mandya: 108 ಅಡಿ ಕೇಸರಿ ಬಣ್ಣದ ಧ್ವಜ ತೆರವು: ಕಾಂಗ್ರೆಸ್‌ ಶಾಸಕ ಗಣಿಗ ರವಿ ವಿರುದ್ಧ ಕಾರ್ಯಕರ್ತರ ಆಕ್ರೋಶ

Published : Jan 28, 2024, 12:58 PM ISTUpdated : Jan 28, 2024, 12:59 PM IST

ಮಂಡ್ಯದಲ್ಲಿ ಹಾಕಲಾಗಿದ್ದ 108 ಅಡಿ ಕೇಸರಿ ಬಣ್ಣದ ಹನುಮ ಧ್ವಜವನ್ನು ಪೊಲೀಸರ ಭದ್ರತೆಯಲ್ಲಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
 

ಮಂಡ್ಯ (Mandya) ತಾಲೂಕಿನ ಕೆರಗೋಡು ಹನುಮಧ್ವಜ ವಿವಾದ(Hanuman flag) ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮ ಧ್ವಜ ತೆರವಿಗೆ ಅಧಿಕಾರಿಗಳು ರಾತ್ರೋ ರಾತ್ರಿ ಎಂಟ್ರಿ ಕೊಟ್ಟಿದ್ದಾರೆ. ಇದರಿಂದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಸಿಡಿದೆದಿದ್ದಾರೆ. ಹನುಮ ಧ್ವಜ ತೆರವು ಮಾಡದಂತೆ ನೂರಾರು ಜನರು ಜಮಾಯಿಸಿದ್ದರು. ಹೀಗಿದ್ದರೂ ಪೊಲೀಸ್‌(Police) ಅಧಿಕಾರಿಗಳ ಭದ್ರತೆಯಲ್ಲಿ ಅಧಿಕಾರಿಗಳು ಧ್ವಜವನ್ನು ಇಳಿಸಿದ್ದಾರೆ. 108 ಅಡಿ ಕೇಸರಿ(saffron) ಬಣ್ಣದ ಧ್ವಜವನ್ನು ಇಳಿಸಲಾಗಿದೆ. ಧ್ವಜ ಇಳಿಸದಂತೆ ಪಟ್ಟು ಹಿಡಿದಿದ್ರೂ, ಅಧಿಕಾರಿಗಳ ಕೇಳದೇ ತೆರವುಗೊಳಿಸಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಲಾಠಿ ಜಾರ್ಜ್‌ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ: Weekly-Horoscope: ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more