Mandya: 108 ಅಡಿ ಕೇಸರಿ ಬಣ್ಣದ ಧ್ವಜ ತೆರವು: ಕಾಂಗ್ರೆಸ್‌ ಶಾಸಕ ಗಣಿಗ ರವಿ ವಿರುದ್ಧ ಕಾರ್ಯಕರ್ತರ ಆಕ್ರೋಶ

Mandya: 108 ಅಡಿ ಕೇಸರಿ ಬಣ್ಣದ ಧ್ವಜ ತೆರವು: ಕಾಂಗ್ರೆಸ್‌ ಶಾಸಕ ಗಣಿಗ ರವಿ ವಿರುದ್ಧ ಕಾರ್ಯಕರ್ತರ ಆಕ್ರೋಶ

Published : Jan 28, 2024, 12:58 PM ISTUpdated : Jan 28, 2024, 12:59 PM IST

ಮಂಡ್ಯದಲ್ಲಿ ಹಾಕಲಾಗಿದ್ದ 108 ಅಡಿ ಕೇಸರಿ ಬಣ್ಣದ ಹನುಮ ಧ್ವಜವನ್ನು ಪೊಲೀಸರ ಭದ್ರತೆಯಲ್ಲಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
 

ಮಂಡ್ಯ (Mandya) ತಾಲೂಕಿನ ಕೆರಗೋಡು ಹನುಮಧ್ವಜ ವಿವಾದ(Hanuman flag) ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮ ಧ್ವಜ ತೆರವಿಗೆ ಅಧಿಕಾರಿಗಳು ರಾತ್ರೋ ರಾತ್ರಿ ಎಂಟ್ರಿ ಕೊಟ್ಟಿದ್ದಾರೆ. ಇದರಿಂದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಸಿಡಿದೆದಿದ್ದಾರೆ. ಹನುಮ ಧ್ವಜ ತೆರವು ಮಾಡದಂತೆ ನೂರಾರು ಜನರು ಜಮಾಯಿಸಿದ್ದರು. ಹೀಗಿದ್ದರೂ ಪೊಲೀಸ್‌(Police) ಅಧಿಕಾರಿಗಳ ಭದ್ರತೆಯಲ್ಲಿ ಅಧಿಕಾರಿಗಳು ಧ್ವಜವನ್ನು ಇಳಿಸಿದ್ದಾರೆ. 108 ಅಡಿ ಕೇಸರಿ(saffron) ಬಣ್ಣದ ಧ್ವಜವನ್ನು ಇಳಿಸಲಾಗಿದೆ. ಧ್ವಜ ಇಳಿಸದಂತೆ ಪಟ್ಟು ಹಿಡಿದಿದ್ರೂ, ಅಧಿಕಾರಿಗಳ ಕೇಳದೇ ತೆರವುಗೊಳಿಸಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಲಾಠಿ ಜಾರ್ಜ್‌ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ: Weekly-Horoscope: ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more