ಶ್ರೀರಂಗಪಟ್ಟಣದಲ್ಲಿ 'ಹಿಂದೂ' ಶಕ್ತಿ ಪ್ರದರ್ಶನ: ಒಕ್ಕಲಿಗ ಕೋಟೆ ಭೇದಿಸಲು ಹನುಮಾಸ್ತ್ರ

ಶ್ರೀರಂಗಪಟ್ಟಣದಲ್ಲಿ 'ಹಿಂದೂ' ಶಕ್ತಿ ಪ್ರದರ್ಶನ: ಒಕ್ಕಲಿಗ ಕೋಟೆ ಭೇದಿಸಲು ಹನುಮಾಸ್ತ್ರ

Published : Dec 05, 2022, 01:59 PM ISTUpdated : Dec 05, 2022, 02:01 PM IST

ಮಂಡ್ಯ ರಾಜಕಾರಣದಲ್ಲಿ ಕೇಸರಿ ಸಂಚಲನ ಮೂಡಿಸಿದ್ದು, ಒಕ್ಕಲಿಗ ಪಾಳೇಪಟ್ಟು ಗೆಲ್ಲಲು ಹಿಂದೂ ಹಾಗೂ ಹನುಮನ ಅಸ್ತ್ರದೊಂದಿಗೆ ಅಖಾಡ ಪ್ರವೇಶಿಸಿದೆ ಬಿಜೆಪಿ.

ಇತಿಹಾಸ ಪ್ರಸಿದ್ಧ ಶ್ರೀರಂಗಪಟ್ಟಣದಿಂದ ಕೇಸರಿ ಅಶ್ವಮೇಧಯಾಗ ಶುರುವಾಗಿದೆ. ಹಿಂದುತ್ವದ ಅಸ್ತ್ರ ಹಿಡಿದು ಮಂಡ್ಯ ರಣಾಂಗಣಕ್ಕೆ ನುಗ್ಗಿದೆ ಕೇಸರಿ ಪಡೆ. ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಮೂಲಕ ಸಂಚಲನ ಎಬ್ಬಿಸಿದೆ ಹಿಂದೂ ಪಡೆ. ಹಿಂದುತ್ವದ ಅಸ್ತ್ರ, ಹನುಮಾಸ್ತ್ರದ ಮೂಲಕ ಒಕ್ಕಲಿಗರ ಕೋಟೆ ಭೇದಿಸಲು ಹೊರಟಿರುವ ಬಿಜೆಪಿ, ತನ್ನ ಪ್ರಯತ್ನದಲ್ಲಿ ಯಶಸ್ವಿಯಾಗುತ್ತಾ?. ಮಂಡ್ಯ ಜಿಲ್ಲೆ ಹೊಸ ರಾಜಕೀಯ ಕ್ರಾಂತಿಗೆ ಸಾಕ್ಷಿಯಾಗಲಿದ್ಯಾ..? ಈ ಎಲ್ಲಾ ಪ್ರಶ್ನೆಗಳಿಗೆ ಮುಂದಿನ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಉತ್ತರ ಸಿಗಲಿದೆ.

Assembly election: ಬೆಳಗಾವಿಯಲ್ಲಿ ಬಿಜೆಪಿಗೆ ಈಗ ಪಕ್ಷ ಸಂಘಟನೆಯ ತಲ ...

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more