ಪ್ರಯಾಣಿಕರನ್ನು ಬೇರೆಡೆಗೆ ಕರೆದೊಯ್ಯುವುದಕ್ಕೆ 'ಸೈನಿಕ್ ಪೋಡ್' ಆರಂಭಿಸಿದ Namma Metro

ಪ್ರಯಾಣಿಕರನ್ನು ಬೇರೆಡೆಗೆ ಕರೆದೊಯ್ಯುವುದಕ್ಕೆ 'ಸೈನಿಕ್ ಪೋಡ್' ಆರಂಭಿಸಿದ Namma Metro

Suvarna News   | Asianet News
Published : Feb 04, 2022, 11:21 AM ISTUpdated : Feb 04, 2022, 11:52 AM IST

ನಮ್ಮ ಮೆಟ್ರೋ ನಿಲ್ದಾಣದಿಂದ ಬೇರೆಡೆಗೆ ಕರೆದೊಯ್ಯುವುದಕ್ಕೆ ಬಿಎಂಟಿಸಿ, ಆಟೋ ಸೇವೆ ಲಭ್ಯ ಇದೆ. ಇದೀಗ ಅದರ ಜೊತೆಗೆ 'ಸೈನಿಕ್ ಪೋಡ್' ಎಂಬ ಹೆಸರಿನ ನಿಯೋ ಎಲೆಕ್ಟ್ರಿಕ್ ಕಾರು ಕೂಡಾ ಪ್ರಯಾಣಿಕರ ಸೇವೆಗೆ ಸಜ್ಜಾಗಿದೆ. 

ಬೆಂಗಳೂರು (ಫೆ.04): ನಮ್ಮ ಮೆಟ್ರೋ (Namma Metro) ನಿಲ್ದಾಣದಿಂದ ಬೇರೆಡೆಗೆ ಕರೆದೊಯ್ಯುವುದಕ್ಕೆ ಬಿಎಂಟಿಸಿ, ಆಟೋ ಸೇವೆ ಲಭ್ಯ ಇದೆ. ಇದೀಗ ಅದರ ಜೊತೆಗೆ 'ಸೈನಿಕ್ ಪೋಡ್' (Sainik Pod) ಎಂಬ ಹೆಸರಿನ ನಿಯೋ ಎಲೆಕ್ಟ್ರಿಕ್ ಕಾರು ಕೂಡಾ ಪ್ರಯಾಣಿಕರ ಸೇವೆಗೆ ಸಜ್ಜಾಗಿದೆ. ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣದಿಂದ ಈಗಾಗಲೇ 12 ಸೈನಿಕ್ ಪೋಡ್ ಹೆಸರಿನ ಕಾರುಗಳು ಕಾರ್ಯಾಚರಣೆಯನ್ನು ಶುರು ಮಾಡಿಕೊಂಡಿವೆ. ಈ ಎಲೆಕ್ಟ್ರಿಕ್ ಕಾರುಗಳಲ್ಲಿ ನಿವೃತ್ತ ಸೈನಿಕರು (Retiered Soldiers) ಕಾರ್ಯ ನಿರ್ವಹಿಸುತ್ತಿರುವುದು ವಿಶೇಷವಾಗಿದೆ. 

Fire Accident: 3 ಬೈಕ್, 4 ಕಾರುಗಳು ಬೆಂಕಿಗಾಹುತಿ, ಅಕ್ಕಪಕ್ಕದ ಮನೆಗಳಿಗೂ ಹಾನಿ

ಮುಖ್ಯವಾಗಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಬ್ರೇಕ್ ಹಾಕುವ ಸಲುವಾಗಿ ನಿವೃತ್ತ ಸೈನಿಕರು ಈ ಸೇವೆಯಲ್ಲಿ ತೊಡಗಿದ್ದು, ಪ್ರಯಾಣಿಕರಿಂದಲೂ ಕೂಡಾ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ಕಾರಿನ ಮೊದಲ ಪ್ರಯಾಣ ಕಿಲೋಮೀಟರ್‌ಗೆ 30 ರೂಪಾಯಿಯಾಗಿದ್ದು, ನಂತರದ ಪ್ರತಿ ಕಿಲೋಮೀಟರ್‌ಗೆ 15 ರೂಪಾಯಿ ದರವನ್ನು ನಿಗದಿಪಡಿಸಲಾಗಿದೆ. ಸದ್ಯ  12 ಸೈನಿಕ್ ಪೋಡ್ ಹೆಸರಿನ ಕಾರುಗಳು ಕಾರ್ಯಾಚರಣೆಯನ್ನು ಶುರುಮಾಡಿವೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more