ಪ್ರಯಾಣಿಕರನ್ನು ಬೇರೆಡೆಗೆ ಕರೆದೊಯ್ಯುವುದಕ್ಕೆ 'ಸೈನಿಕ್ ಪೋಡ್' ಆರಂಭಿಸಿದ Namma Metro

ಪ್ರಯಾಣಿಕರನ್ನು ಬೇರೆಡೆಗೆ ಕರೆದೊಯ್ಯುವುದಕ್ಕೆ 'ಸೈನಿಕ್ ಪೋಡ್' ಆರಂಭಿಸಿದ Namma Metro

Suvarna News   | Asianet News
Published : Feb 04, 2022, 11:21 AM ISTUpdated : Feb 04, 2022, 11:52 AM IST

ನಮ್ಮ ಮೆಟ್ರೋ ನಿಲ್ದಾಣದಿಂದ ಬೇರೆಡೆಗೆ ಕರೆದೊಯ್ಯುವುದಕ್ಕೆ ಬಿಎಂಟಿಸಿ, ಆಟೋ ಸೇವೆ ಲಭ್ಯ ಇದೆ. ಇದೀಗ ಅದರ ಜೊತೆಗೆ 'ಸೈನಿಕ್ ಪೋಡ್' ಎಂಬ ಹೆಸರಿನ ನಿಯೋ ಎಲೆಕ್ಟ್ರಿಕ್ ಕಾರು ಕೂಡಾ ಪ್ರಯಾಣಿಕರ ಸೇವೆಗೆ ಸಜ್ಜಾಗಿದೆ. 

ಬೆಂಗಳೂರು (ಫೆ.04): ನಮ್ಮ ಮೆಟ್ರೋ (Namma Metro) ನಿಲ್ದಾಣದಿಂದ ಬೇರೆಡೆಗೆ ಕರೆದೊಯ್ಯುವುದಕ್ಕೆ ಬಿಎಂಟಿಸಿ, ಆಟೋ ಸೇವೆ ಲಭ್ಯ ಇದೆ. ಇದೀಗ ಅದರ ಜೊತೆಗೆ 'ಸೈನಿಕ್ ಪೋಡ್' (Sainik Pod) ಎಂಬ ಹೆಸರಿನ ನಿಯೋ ಎಲೆಕ್ಟ್ರಿಕ್ ಕಾರು ಕೂಡಾ ಪ್ರಯಾಣಿಕರ ಸೇವೆಗೆ ಸಜ್ಜಾಗಿದೆ. ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣದಿಂದ ಈಗಾಗಲೇ 12 ಸೈನಿಕ್ ಪೋಡ್ ಹೆಸರಿನ ಕಾರುಗಳು ಕಾರ್ಯಾಚರಣೆಯನ್ನು ಶುರು ಮಾಡಿಕೊಂಡಿವೆ. ಈ ಎಲೆಕ್ಟ್ರಿಕ್ ಕಾರುಗಳಲ್ಲಿ ನಿವೃತ್ತ ಸೈನಿಕರು (Retiered Soldiers) ಕಾರ್ಯ ನಿರ್ವಹಿಸುತ್ತಿರುವುದು ವಿಶೇಷವಾಗಿದೆ. 

Fire Accident: 3 ಬೈಕ್, 4 ಕಾರುಗಳು ಬೆಂಕಿಗಾಹುತಿ, ಅಕ್ಕಪಕ್ಕದ ಮನೆಗಳಿಗೂ ಹಾನಿ

ಮುಖ್ಯವಾಗಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಬ್ರೇಕ್ ಹಾಕುವ ಸಲುವಾಗಿ ನಿವೃತ್ತ ಸೈನಿಕರು ಈ ಸೇವೆಯಲ್ಲಿ ತೊಡಗಿದ್ದು, ಪ್ರಯಾಣಿಕರಿಂದಲೂ ಕೂಡಾ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ಕಾರಿನ ಮೊದಲ ಪ್ರಯಾಣ ಕಿಲೋಮೀಟರ್‌ಗೆ 30 ರೂಪಾಯಿಯಾಗಿದ್ದು, ನಂತರದ ಪ್ರತಿ ಕಿಲೋಮೀಟರ್‌ಗೆ 15 ರೂಪಾಯಿ ದರವನ್ನು ನಿಗದಿಪಡಿಸಲಾಗಿದೆ. ಸದ್ಯ  12 ಸೈನಿಕ್ ಪೋಡ್ ಹೆಸರಿನ ಕಾರುಗಳು ಕಾರ್ಯಾಚರಣೆಯನ್ನು ಶುರುಮಾಡಿವೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more