ಪ್ರಯಾಣಿಕರನ್ನು ಬೇರೆಡೆಗೆ ಕರೆದೊಯ್ಯುವುದಕ್ಕೆ 'ಸೈನಿಕ್ ಪೋಡ್' ಆರಂಭಿಸಿದ Namma Metro

ಪ್ರಯಾಣಿಕರನ್ನು ಬೇರೆಡೆಗೆ ಕರೆದೊಯ್ಯುವುದಕ್ಕೆ 'ಸೈನಿಕ್ ಪೋಡ್' ಆರಂಭಿಸಿದ Namma Metro

Suvarna News   | Asianet News
Published : Feb 04, 2022, 11:21 AM ISTUpdated : Feb 04, 2022, 11:52 AM IST

ನಮ್ಮ ಮೆಟ್ರೋ ನಿಲ್ದಾಣದಿಂದ ಬೇರೆಡೆಗೆ ಕರೆದೊಯ್ಯುವುದಕ್ಕೆ ಬಿಎಂಟಿಸಿ, ಆಟೋ ಸೇವೆ ಲಭ್ಯ ಇದೆ. ಇದೀಗ ಅದರ ಜೊತೆಗೆ 'ಸೈನಿಕ್ ಪೋಡ್' ಎಂಬ ಹೆಸರಿನ ನಿಯೋ ಎಲೆಕ್ಟ್ರಿಕ್ ಕಾರು ಕೂಡಾ ಪ್ರಯಾಣಿಕರ ಸೇವೆಗೆ ಸಜ್ಜಾಗಿದೆ. 

ಬೆಂಗಳೂರು (ಫೆ.04): ನಮ್ಮ ಮೆಟ್ರೋ (Namma Metro) ನಿಲ್ದಾಣದಿಂದ ಬೇರೆಡೆಗೆ ಕರೆದೊಯ್ಯುವುದಕ್ಕೆ ಬಿಎಂಟಿಸಿ, ಆಟೋ ಸೇವೆ ಲಭ್ಯ ಇದೆ. ಇದೀಗ ಅದರ ಜೊತೆಗೆ 'ಸೈನಿಕ್ ಪೋಡ್' (Sainik Pod) ಎಂಬ ಹೆಸರಿನ ನಿಯೋ ಎಲೆಕ್ಟ್ರಿಕ್ ಕಾರು ಕೂಡಾ ಪ್ರಯಾಣಿಕರ ಸೇವೆಗೆ ಸಜ್ಜಾಗಿದೆ. ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣದಿಂದ ಈಗಾಗಲೇ 12 ಸೈನಿಕ್ ಪೋಡ್ ಹೆಸರಿನ ಕಾರುಗಳು ಕಾರ್ಯಾಚರಣೆಯನ್ನು ಶುರು ಮಾಡಿಕೊಂಡಿವೆ. ಈ ಎಲೆಕ್ಟ್ರಿಕ್ ಕಾರುಗಳಲ್ಲಿ ನಿವೃತ್ತ ಸೈನಿಕರು (Retiered Soldiers) ಕಾರ್ಯ ನಿರ್ವಹಿಸುತ್ತಿರುವುದು ವಿಶೇಷವಾಗಿದೆ. 

Fire Accident: 3 ಬೈಕ್, 4 ಕಾರುಗಳು ಬೆಂಕಿಗಾಹುತಿ, ಅಕ್ಕಪಕ್ಕದ ಮನೆಗಳಿಗೂ ಹಾನಿ

ಮುಖ್ಯವಾಗಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಬ್ರೇಕ್ ಹಾಕುವ ಸಲುವಾಗಿ ನಿವೃತ್ತ ಸೈನಿಕರು ಈ ಸೇವೆಯಲ್ಲಿ ತೊಡಗಿದ್ದು, ಪ್ರಯಾಣಿಕರಿಂದಲೂ ಕೂಡಾ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ಕಾರಿನ ಮೊದಲ ಪ್ರಯಾಣ ಕಿಲೋಮೀಟರ್‌ಗೆ 30 ರೂಪಾಯಿಯಾಗಿದ್ದು, ನಂತರದ ಪ್ರತಿ ಕಿಲೋಮೀಟರ್‌ಗೆ 15 ರೂಪಾಯಿ ದರವನ್ನು ನಿಗದಿಪಡಿಸಲಾಗಿದೆ. ಸದ್ಯ  12 ಸೈನಿಕ್ ಪೋಡ್ ಹೆಸರಿನ ಕಾರುಗಳು ಕಾರ್ಯಾಚರಣೆಯನ್ನು ಶುರುಮಾಡಿವೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more