BIG 3: ಹರಿಹರದಲ್ಲಿ ಮಣ್ಣು ಮಾಫಿಯಾ: ಕಾನೂನು ಕ್ರಮ ಯಾವಾಗ?

BIG 3: ಹರಿಹರದಲ್ಲಿ ಮಣ್ಣು ಮಾಫಿಯಾ: ಕಾನೂನು ಕ್ರಮ ಯಾವಾಗ?

Published : Dec 06, 2022, 04:22 PM ISTUpdated : Dec 06, 2022, 04:45 PM IST

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನಲ್ಲಿ ಮಣ್ಣು ಮಾಫಿಯಾ ಜೋರಾಗಿದ್ದು, ಧೂಳಿನಿಂದ ಕೆಲ ಗ್ರಾಮಸ್ಥರು ಹೈರಾಣಾಗಿ ಹೋಗಿದ್ದಾರೆ.
 

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಸಾರಥಿ, ದೀಟೂರು, ಪಾಮೇನಹಳ್ಳಿಯ ಜನರು ಮಣ್ಣು ಮಾಫಿಯಾದಿಂದ ಬೇಸತ್ತು ಹೋಗಿದ್ದಾರೆ. ಈ ಮಾರ್ಗದಲ್ಲಿ ಬೆಳಿಗ್ಗೆ 5 ರಿಂದ ಸಂಜೆ 7 ಗಂಟೆ ವರೆಗು ಒಂದರ ಹಿಂದೆ ಮತ್ತೊಂದು ವಾಹನಗಳು ಸಾಲುಗಟ್ಟಿ ಮಣ್ಣು ತುಂಬಿಕೊಂಡು ಹರಿಹರದ ಸುತ್ತಮುತ್ತಲಿನ ಇಟ್ಟಿಗೆ ಭಟ್ಟಿಗಳಿಗೆ ಸಂಚರಿಸುತ್ತಿವೆ. ಗಂಟೆಗೊಂದು ಎರಡು ಗಂಟೆಗೊಂದು ಲಾರಿ ಮಣ್ಣು ತುಂಬಿಕೊಂಡು ಹೋದ್ರೆ ಸಮಸ್ಯೆ ಇಲ್ಲ. ಆದ್ರೆ ಪ್ರತಿ ಐದು ನಿಮಿಷಕ್ಕೊಂದು ಮಣ್ಣು ತುಂಬಿದ ಟ್ರಕ್ ಸಂಚರಿಸುತ್ತದೆ. ಇದರಿಂದ ರಸ್ತೆಯಲ್ಲಿ ಬೈಕ್ ಆಟೋ ಬಸ್ ಸವಾರರು ಪಾದಚಾರಿಗಳಿಗೆ ದೊಡ್ಡ ಸಂಕಟ ಎದುರಾಗಿದೆ. ಒಂದು  ರೀತಿ ಉಸಿರುಗಟ್ಟಿಸುವ ವಾತವರಣ ನಿರ್ಮಾಣವಾಗಿದೆ. ಚಿಕ್ಕಬಿದರೆ, ಸಾರಥಿ, ಪಾಮೇನಹಳ್ಳಿ ದೀಟೂರು ಮಾರ್ಗವಾಗಿ ಹರಿಹರದ ಮುಖ್ಯ ರಸ್ತೆಗೆ ಹೋಗುವವರೆಗೂ ಉಸಿರು ಬಿಗಿಹಿಡಿದು ರಸ್ತೆಯಲ್ಲೇ ಸಂಚರಿಸುವ ಸ್ಥಿತಿ ಇದೆ.

ಟ್ವಿಟ್ಟರ್‌ ಕಚೇರಿಯ ಕೊಠಡಿಗಳನ್ನು ಬೆಡ್‌ರೂಂ ಆಗಿ ಪರಿವರ್ತಿಸಿದ ಎಲಾನ್‌ ಮಸ್ಕ್..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more