BIG 3: ಹರಿಹರದಲ್ಲಿ ಮಣ್ಣು ಮಾಫಿಯಾ: ಕಾನೂನು ಕ್ರಮ ಯಾವಾಗ?

BIG 3: ಹರಿಹರದಲ್ಲಿ ಮಣ್ಣು ಮಾಫಿಯಾ: ಕಾನೂನು ಕ್ರಮ ಯಾವಾಗ?

Published : Dec 06, 2022, 04:22 PM ISTUpdated : Dec 06, 2022, 04:45 PM IST

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನಲ್ಲಿ ಮಣ್ಣು ಮಾಫಿಯಾ ಜೋರಾಗಿದ್ದು, ಧೂಳಿನಿಂದ ಕೆಲ ಗ್ರಾಮಸ್ಥರು ಹೈರಾಣಾಗಿ ಹೋಗಿದ್ದಾರೆ.
 

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಸಾರಥಿ, ದೀಟೂರು, ಪಾಮೇನಹಳ್ಳಿಯ ಜನರು ಮಣ್ಣು ಮಾಫಿಯಾದಿಂದ ಬೇಸತ್ತು ಹೋಗಿದ್ದಾರೆ. ಈ ಮಾರ್ಗದಲ್ಲಿ ಬೆಳಿಗ್ಗೆ 5 ರಿಂದ ಸಂಜೆ 7 ಗಂಟೆ ವರೆಗು ಒಂದರ ಹಿಂದೆ ಮತ್ತೊಂದು ವಾಹನಗಳು ಸಾಲುಗಟ್ಟಿ ಮಣ್ಣು ತುಂಬಿಕೊಂಡು ಹರಿಹರದ ಸುತ್ತಮುತ್ತಲಿನ ಇಟ್ಟಿಗೆ ಭಟ್ಟಿಗಳಿಗೆ ಸಂಚರಿಸುತ್ತಿವೆ. ಗಂಟೆಗೊಂದು ಎರಡು ಗಂಟೆಗೊಂದು ಲಾರಿ ಮಣ್ಣು ತುಂಬಿಕೊಂಡು ಹೋದ್ರೆ ಸಮಸ್ಯೆ ಇಲ್ಲ. ಆದ್ರೆ ಪ್ರತಿ ಐದು ನಿಮಿಷಕ್ಕೊಂದು ಮಣ್ಣು ತುಂಬಿದ ಟ್ರಕ್ ಸಂಚರಿಸುತ್ತದೆ. ಇದರಿಂದ ರಸ್ತೆಯಲ್ಲಿ ಬೈಕ್ ಆಟೋ ಬಸ್ ಸವಾರರು ಪಾದಚಾರಿಗಳಿಗೆ ದೊಡ್ಡ ಸಂಕಟ ಎದುರಾಗಿದೆ. ಒಂದು  ರೀತಿ ಉಸಿರುಗಟ್ಟಿಸುವ ವಾತವರಣ ನಿರ್ಮಾಣವಾಗಿದೆ. ಚಿಕ್ಕಬಿದರೆ, ಸಾರಥಿ, ಪಾಮೇನಹಳ್ಳಿ ದೀಟೂರು ಮಾರ್ಗವಾಗಿ ಹರಿಹರದ ಮುಖ್ಯ ರಸ್ತೆಗೆ ಹೋಗುವವರೆಗೂ ಉಸಿರು ಬಿಗಿಹಿಡಿದು ರಸ್ತೆಯಲ್ಲೇ ಸಂಚರಿಸುವ ಸ್ಥಿತಿ ಇದೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more